ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಮೇ 29: ಕೊಡ್ಲಿಪೇಟೆ ಬಳಿಯ ನಿಲುವಾಗಿಲು ಗ್ರಾಮದ ಅಂಗನವಾಡಿಯಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ನಿಲೇಶ್ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು. ಸಿ.ಬಿ. ನ್ಯಾಟ್ ಉದ್ಘಾಟನೆಮಡಿಕೇರಿ, ಮೇ 29: ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ನೂತನ ಘಟಕ ಸಿ.ಬಿ. ನ್ಯಾಟ್‍ನ್ನು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಉದ್ಘಾಟನೆ ಮಾಡಿದರು. ಸಿಬಿ ನ್ಯಾಟ್ ಎಂಬುದು ಚಂದ್ರಶೇಖರ್ ರಾವ್ ಸ್ಮಾರಕ ಟ್ರಸ್ಟ್ ಪ್ರಾರಂಭಮಡಿಕೇರಿ, ಮೇ 29: ಮುಂಬೈನಲ್ಲಿದ್ದ ಮಡಿಕೇರಿ ಮೂಲದ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಶಾಖೆಯನ್ನು ನಗರದಲ್ಲಿ ಉದ್ಘಾಟಿಸಲಾಗಿದ್ದು, ಬಡ ವಿದ್ಯಾರ್ಥಿ ಫಲಾನುಭವಿಗಳಿಗೆ ಆರ್ಥಿಕ ನೆರವು ವಿತರಿಸಲಾಯಿತು. ನಗರದ ಶೇಖರ್ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆಮಡಿಕೇರಿ, ಮೇ 29: ಜೂನ್ 9 ರವರೆಗೆ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಚಾಲನೆ ನೀಡಿದರು. ಜಿಲ್ಲಾಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಕಾವೇರಿಗಾಗಿ ಕಾಲ್ನಡಿಗೆ ಜಾಥಾಕುಶಾಲನಗರ, ಮೇ 29: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛ ಕಾವೇರಿ ಹಾಗೂ ಸ್ವಚ್ಛ ಪರಿಸರದ ಬಗ್ಗೆ ನಾಗರಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಜೂನ್ 5
ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಮೇ 29: ಕೊಡ್ಲಿಪೇಟೆ ಬಳಿಯ ನಿಲುವಾಗಿಲು ಗ್ರಾಮದ ಅಂಗನವಾಡಿಯಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ನಿಲೇಶ್ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು.
ಸಿ.ಬಿ. ನ್ಯಾಟ್ ಉದ್ಘಾಟನೆಮಡಿಕೇರಿ, ಮೇ 29: ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ನೂತನ ಘಟಕ ಸಿ.ಬಿ. ನ್ಯಾಟ್‍ನ್ನು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಉದ್ಘಾಟನೆ ಮಾಡಿದರು. ಸಿಬಿ ನ್ಯಾಟ್ ಎಂಬುದು
ಚಂದ್ರಶೇಖರ್ ರಾವ್ ಸ್ಮಾರಕ ಟ್ರಸ್ಟ್ ಪ್ರಾರಂಭಮಡಿಕೇರಿ, ಮೇ 29: ಮುಂಬೈನಲ್ಲಿದ್ದ ಮಡಿಕೇರಿ ಮೂಲದ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಶಾಖೆಯನ್ನು ನಗರದಲ್ಲಿ ಉದ್ಘಾಟಿಸಲಾಗಿದ್ದು, ಬಡ ವಿದ್ಯಾರ್ಥಿ ಫಲಾನುಭವಿಗಳಿಗೆ ಆರ್ಥಿಕ ನೆರವು ವಿತರಿಸಲಾಯಿತು. ನಗರದ ಶೇಖರ್
ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆಮಡಿಕೇರಿ, ಮೇ 29: ಜೂನ್ 9 ರವರೆಗೆ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಚಾಲನೆ ನೀಡಿದರು. ಜಿಲ್ಲಾಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ
ಕಾವೇರಿಗಾಗಿ ಕಾಲ್ನಡಿಗೆ ಜಾಥಾಕುಶಾಲನಗರ, ಮೇ 29: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛ ಕಾವೇರಿ ಹಾಗೂ ಸ್ವಚ್ಛ ಪರಿಸರದ ಬಗ್ಗೆ ನಾಗರಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಜೂನ್ 5