ಗ್ರಾ.ಪಂ. ಉಪ ಚುನಾವಣೆ ವೇಳಾಪಟ್ಟಿ ಪ್ರಕಟಮಡಿಕೇರಿ, ಮೇ 29: ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಮತ್ತು ಮದೆ ಹಾಗೂ ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಮತ್ತು ಹಾತೂರು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಯುವ ಮನಸ್ಸುಗಳು ವಿಚಲಿತಗೊಳ್ಳಬಾರದುಮಡಿಕೇರಿ, ಮೇ 29: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಇಂದು ಪರಸ್ಪರ ಅಪನಂಬಿಕೆಯಿಂದ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಯುವ ಮನಸ್ಸುಗಳು ಯಾವದೇ ಕಾರಣಕ್ಕೂ ವಿಚಲಿತಗೊಳ್ಳಬಾರದು ರಾಷ್ಟ್ರೀಯ ವಿಭೂಷಣ ಪ್ರಶಸ್ತಿಕೂಡಿಗೆ, ಮೇ 29: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಇಂಜಿನಿಯ ರಿಂಗ್ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಮುಂಗಾರು ಮಳೆ: ಮುನ್ನೆಚ್ಚರಿಕೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಮೇ 29: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ. ತಂಜಾವೂರು ತಲಪಿದ ವಾಹನ ಜಾಥಾಮಡಿಕೇರಿ, ಮೇ 29: ಜೀವನದಿ ಕಾವೇರಿಗೆ ಜೀವಂತ ಶಾಸನ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಿಎನ್‍ಸಿ ಸಂಘಟನೆ ವತಿಯಿಂದ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್‍ವರೆಗೆ ಹಮ್ಮಿಕೊಂಡಿರುವ ವಾಹನ ಜಾಥಾ ಇಂದು
ಗ್ರಾ.ಪಂ. ಉಪ ಚುನಾವಣೆ ವೇಳಾಪಟ್ಟಿ ಪ್ರಕಟಮಡಿಕೇರಿ, ಮೇ 29: ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಮತ್ತು ಮದೆ ಹಾಗೂ ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಮತ್ತು ಹಾತೂರು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ
ಯುವ ಮನಸ್ಸುಗಳು ವಿಚಲಿತಗೊಳ್ಳಬಾರದುಮಡಿಕೇರಿ, ಮೇ 29: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಇಂದು ಪರಸ್ಪರ ಅಪನಂಬಿಕೆಯಿಂದ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಯುವ ಮನಸ್ಸುಗಳು ಯಾವದೇ ಕಾರಣಕ್ಕೂ ವಿಚಲಿತಗೊಳ್ಳಬಾರದು
ರಾಷ್ಟ್ರೀಯ ವಿಭೂಷಣ ಪ್ರಶಸ್ತಿಕೂಡಿಗೆ, ಮೇ 29: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಇಂಜಿನಿಯ ರಿಂಗ್ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ
ಮುಂಗಾರು ಮಳೆ: ಮುನ್ನೆಚ್ಚರಿಕೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಮೇ 29: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ.
ತಂಜಾವೂರು ತಲಪಿದ ವಾಹನ ಜಾಥಾಮಡಿಕೇರಿ, ಮೇ 29: ಜೀವನದಿ ಕಾವೇರಿಗೆ ಜೀವಂತ ಶಾಸನ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಿಎನ್‍ಸಿ ಸಂಘಟನೆ ವತಿಯಿಂದ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್‍ವರೆಗೆ ಹಮ್ಮಿಕೊಂಡಿರುವ ವಾಹನ ಜಾಥಾ ಇಂದು