ಕೃಷಿ ವಿವಿಯಲ್ಲಿ ಸಂಶೋಧನೆಗಳಿಗೆ ಪೂರಕ ಅವಕಾಶ *ಗೋಣಿಕೊಪ್ಪ, ಮೇ ೨೬: ಮಂಡ್ಯ ಕೃಷಿ ವಿಶ್ವ ವಿದ್ಯಾಲಯಕ್ಕೆ ವಿಸ್ತಾರವಾದ ಸಂಶೋಧನೆಗೆ ಅವಕಾಶ ಇದೆ ಎಂದು ಮಂಡ್ಯ ವಿಸಿ ಫಾರಂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.
ಡಿಪ್ಲೊಮಾ ಸಹಕಾರ ನಿರ್ವಹಣಾ ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ.೨೬: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್-ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ಜುಲೈ ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್
ಕೊಡಗು ಪತ್ರಕರ್ತರ ಸಂಘದಿAದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೨೬: ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದಿAದ ೮ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ,
ಪಾಲಂದಿರ ಐನ್ಮನೆಯಲ್ಲಿ ಪುಸ್ತಕ ಪತ್ತಾಯ ಮಡಿಕೇರಿ, ಮೇ ೨೬:ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ೧೧ನೇ ಕೊಡವ ಪುಸ್ತಕ ಪತ್ತಾಯವನ್ನು ಬಲಂಬೇರಿಯಲ್ಲಿರುವ ಪಾಲಂದಿರ ಐನ್‌ಮನೆಯಲ್ಲಿ ತಾ. ೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ
ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಡಿಕೇರಿ, ಮೇ ೨೬; ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ೪ ವರ್ಷಗಳೇ ಕಳೆದರೂ ಯಾವದೇ ಅಭಿವೃದ್ಧಿ ಕೆಲಸಗಳಾಗಿಲ್ಲವೆಂದು ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ