ಶಾಸಕರಿಂದ ಪರಿಶೀಲನೆಕುಶಾಲನಗರ, ಡಿ. 27: ಪಟ್ಟಣದ ಎಪಿಎಂಸಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಸಂತ್ರಸ್ತ ಪರಿಹಾರ ಸಾಮಗ್ರಿಗಳನ್ನು ಶಾಸಕ ಅಪ್ಪಚ್ಚುರಂಜನ್ ಪರಿಶೀಲನೆ ನಡೆಸಿದರು.ಸಂತ್ರಸ್ತರಿಗೆಂದು ವಿವಿಧೆಡೆಗಳಿಂದ ದಾನಿಗಳು ನೀಡಿದ್ದ ಪರಿಹಾರ ಸಾಮಗ್ರಿಗಳ ಸಮರ್ಪಕವಾಗಿ
ನಗರೋತ್ಥಾನದ ರೂ. 1.70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಸೋಮವಾರಪೇಟೆ, ಡಿ. 27: ನಗರೋತ್ಥಾನ ಯೋಜನೆಯಡಿ ಬಿಡುಗಡೆಯಾಗಿರುವ ರೂ. 1.70 ಕೋಟಿ ವೆಚ್ಚದಲ್ಲಿ, ಪ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತೀರಾ ಹಾಳಾಗಿದ್ದ
ಎನ್.ಎಸ್.ಎಸ್. ಶಿಬಿರದಲ್ಲಿ ಉಪನ್ಯಾಸಗೋಣಿಕೊಪ್ಪ, ಡಿ. 27: ಇಲ್ಲಿಗೆ ಸಮೀಪದ ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ವಾರ್ಷಿಕ
ವಿಶ್ವಮಾನವ ಕುವೆಂಪು ಪ.ಪೂ. ಕಾಲೇಜಿನ ವಾರ್ಷಿಕೋತ್ಸವಸೋಮವಾರಪೇಟೆ, ಡಿ. 27: ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿ.ಟಿ. ಚನ್ನಯ್ಯ ಗೌರಮ್ಮ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ
ಬಾಳೆ ಬೆಳೆ ಕ್ಷೇತ್ರೋತ್ಸವಮಡಿಕೇರಿ, ಡಿ. 27: ನಲ್ಲೂರು ಗ್ರಾಮದ ಪುಚ್ಚಿಮಾಡ ದೇವಯ್ಯ ಅವರ ಜಮೀನಿನಲ್ಲಿ ಬಾಳೆ ಬೆಳೆಯ ಕ್ಷೇತ್ರೋತ್ಸವವನ್ನು ವಿಸ್ತರಣಾ ಶಿಕ್ಷಣ ಘಟಕ ಮಡಿಕೇರಿ ವತಿಯಿಂದ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಲ್ಲೂರು ಮತ್ತು