ಕಾಮಗಾರಿ ಪರಿಶೀಲನೆಚೆಟ್ಟಳ್ಳಿ, ಫೆ. 12: ಸಮೀಪದ ಬಕ್ಕಾ-ಬ್ಯಾರಂಗಿಯಲ್ಲಿ ಪಿಡಬ್ಲ್ಯೂ ವತಿಯಿಂದ ನಡೆಯು ತ್ತಿರುವ ರೂ. 9 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಯನ್ನು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ
ಕಾವೇರಿ ತಾಲೂಕಿಗಾಗಿ ಸುಂಟಿಕೊಪ್ಪದಲ್ಲಿ ಪ್ರತಿಭಟನೆಸುಂಟಿಕೊಪ್ಪ, ಫೆ. 12: ಕುಶಾಲನಗರವನ್ನು ಕೇಂದ್ರ ಸ್ಥಾನವನ್ನಾಗಿಟ್ಟುಕೊಂಡು ಕಾವೇರಿ ತಾಲೂಕು ರಚಿಸಬೇಕೆಂದು ಆಗ್ರಹಿಸಿ ಕಾವೇರಿ ತಾಲೂಕು ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆ ಗಳು ಕನ್ನಡ ವೃತ್ತದಲ್ಲಿ
ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿಸೋಮವಾರಪೇಟೆ: ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆಯಿಂದ ಮೈಸೂರಿನ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದ್ದ 8ನೇ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಸ್ಪರ್ಧೆಯಲ್ಲಿ ಸೋಮವಾರಪೇಟೆ
ಸುರಕ್ಷತೆಗೆ ಆದ್ಯತೆ ನೀಡಲು ರಂಜನ್ ಕರೆಸೋಮವಾರಪೇಟೆ, ಫೆ. 12: ಅಡುಗೆ ಅನಿಲ ಬಳಕೆದಾರರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಇಲ್ಲಿನ ಬೇಳೂರು ಗ್ರಾಮ ಪಂಚಾಯಿತಿಯ ಸಮುದಾಯ
ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಚೆಟ್ಟಳ್ಳಿ, ಫೆ. 12: ಪೊನ್ನಂಪೇಟೆ ಸಮೀಪದ ಮಾಪಿಳ್ಳೆÀತೋಡುವಿನ ಸ್ನೇಹ ಯುವಕ ಸಂಘದ ವತಿಯಿಂದ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಓಯಸಿಸ್ ಹೊದವಾಡ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫೈನಲ್ ಪಂದ್ಯಾಟ