ಇಂದಿನಿಂದ ಉತ್ಸವ ವೀರಾಜಪೇಟೆ, ಮಾ, 14: ವೀರಾಜಪೇಟೆಯ ಸಿದ್ದಾಪುರ ರಸ್ತೆಯಲ್ಲಿರುವ ಮಲೆತಿರಿಕೆ ಬೆಟ್ಟದ ಮಲೆಮಹಾದೇಶ್ವರ ದೇವಸ್ಥಾನದಲ್ಲಿ ತಾ.15ರಿಂದ (ಇಂದಿನಿಂದ) ತಾ.20ರವರೆಗೆ ಮಲೆಮಹಾದೇಶ್ವರ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ
ಪತ್ರಿಕೋದ್ಯಮದಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚಳ: ಜಮೀರ್ ಸೋಮವಾರಪೇಟೆ, ಮಾ.14: ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ಪತ್ರಿಕೋದ್ಯಮ ದಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚಳ ವಾಗುತ್ತದೆ ಎಂದು ಚಿಕ್ಕಅಳುವಾರ ಸ್ನಾತಕ್ಕೋತ್ತರ ಕೇಂದ್ರದ ಉಪನ್ಯಾಸಕ ಜಮೀರ್ ಅಹಮ್ಮದ್ ಅಭಿಮತ ವ್ಯಕ್ತಪಡಿಸಿದರು. ತಾಲೂಕು
ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾಮಡಿಕೇರಿ, ಮಾ. 14 : ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾಗೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಅಧ್ಯಕ್ಷೆ ಕೆ.ಲಕ್ಷ್ಮಿಪ್ರಿಯಾ ಅವರು ನಗರದ
ತಾ. 27 ರವರೆಗೆ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮಮಡಿಕೇರಿ, ಮಾ. 14 : ಲೋಕಸಭಾ ಚುನಾವಣೆ ಹಿನ್ನೆಲೆÉ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 27 ರವರೆಗೆ ಮತದಾನದ ಮಹತ್ವ
ಎಸ್ಎಸ್ಎಲ್ಸಿ ಪರೀಕ್ಷೆ : ಸಿದ್ಧತೆಗೆ ಸೂಚನೆಮಡಿಕೇರಿ, ಮಾ. 14: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ