ಸಂವಿಧಾನದ ಆಶಯಕ್ಕೆ ಪೂರಕವಾಗಿರಲು ಕರೆವೀರಾಜಪೇಟೆ, ಮಾ. 13: ದೇಶದಲ್ಲಿ ಕಾನೂನಿಗೆ ಸಂವಿಧಾನವೇ ಶ್ರೇಷ್ಠ ನಾವುಗಳು ಸಂವಿಧಾನದ ಆಶಯಕ್ಕೆ ಪೂರಕವಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಜಯಪ್ರಕಾಶ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ
ಕೊಡಗು ದಂತ ಮಹಾವಿದ್ಯಾಲಯದಲ್ಲಿ ದಂತ ಆರೋಗ್ಯ ತಪಾಸಣಾ ಶಿಬಿರಮಡಿಕೇರಿ, ಮಾ. 13: ಆಶ್ರಮ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ರಾಣಿಗೇಟ್ ಗ್ರಾಮಸ್ಥರಿಗೆ ಇತ್ತೀಚೆಗೆ ದಂತ ಆರೋಗ್ಯದ ಅರಿವು ಮತ್ತು ತಪಾಸಣಾ ಶಿಬಿರ ವೀರಾಜಪೇಟೆ ಕೊಡಗು ದಂತ ಮಹಾವಿದ್ಯಾಲಯ
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಮಡಿಕೇರಿ, ಮಾ. 13: ಕೊಡಗು ಪ್ರೆಸ್‍ಕ್ಲಬ್ ಆಶ್ರಯದಲ್ಲಿ ತಾ.15 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಜಿಲ್ಲೆಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಶಾಲೆಯಲ್ಲಿ ಶಿಕ್ಷಕರಿಗೆ ಸ್ಪರ್ಧೆಸೋಮವಾರಪೇಟೆ, ಮಾ. 13: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಶಿಕ್ಷಕರುಗಳಿಗೆ ಶಾಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದರು.
ಸ್ತ್ರೀ ಸಂವೇದನೆಯನ್ನು ಜಾಗೃತಗೊಳಿಸುವಲ್ಲಿ ಯಶಸ್ಸು ಕಂಡ ಚಿಂತನಾಗೋಷ್ಠಿಸೋಮವಾರಪೇಟೆ, ಮಾ. 13: ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಜಿಲ್ಲಾ ಕದಳಿ ವೇದಿಕೆ,ಶಿರಂಗಾಲ ಗ್ರಾ.ಪಂ., ಶ್ರೀಮಂಟಿಗಮ್ಮ-ಉಮಾಮಹೇಶ್ವರ ದೇವಾಲಯ ಸಮಿತಿ, ಅಕ್ಕಮಹಾದೇವಿ ಮಹಿಳಾ ಸಮಾಜ, ಕುಶಾಲನಗರದ ಅಕ್ಕನ ಬಳಗ