ರೂ ೪೫ ಕೋಟಿ ಹಗರಣ ಜಿಲ್ಲೆಯ ವ್ಯಕ್ತಿ ಸೇರಿ ೬ ಮಂದಿ ಬಂಧನ ಕೋವರ್ ಕೊಲ್ಲಿ ಇಂದ್ರೇಶ್ ಬೀದರ್, ಮೇ ೨೬: ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೪೫ ಕೋಟಿ ರೂ. ಹಗರಣಕ್ಕೆ ಸಂಬAಧಪಟ್ಟAತೆ ಲೋಕಾಯುಕ್ತ ಪೊಲೀಸರು
ಕಳ್ಳತನ ಪ್ರಕರಣ ಆರೋಪಿ ಬಂಧನ ಶನಿವಾರಸAತೆ, ಮೇ ೨೬: ಮಾದ್ರೆ ಗ್ರಾಮದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಶನಿವಾರಸಂತೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾ.೨೦ ರಂದು ಮಾದ್ರೆ ಗ್ರಾಮದ ದರ್ಶಿಕ ಹಾಗೂ ಸಂತೋಷ್ ಕುಮಾರ್ ಅವರ
ಅವೈಜ್ಞಾನಿಕವಾಗಿ ಮಣ್ಣು ತೆಗೆಯದಂತೆ ಸೂಚನೆ ವೀರಾಜಪೇಟೆ, ಮೇ.೨೬: ವೀರಾಜಪೇಟೆ ಪುರಸಭಾ ವ್ಯಾಪ್ತಿ ಮತ್ತು ವೀರಾಜಪೇಟೆ ಹಾಗೂ ಅಮ್ಮತ್ತಿ ಹೋಬಳಿಯ ಗ್ರಾಮೀಣ ಪ್ರದೇಶಗಳ ಜಮೀನು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸಂಬAಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯದೆ
ಮುಂಗಾರು ಸಂದರ್ಭ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಡಾ ಪ್ರಸಾದ್ ಮಡಿಕೇರಿ, ಮೇ ೨೬: ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ
ಕಾಟ್ರಕೊಲ್ಲಿ ಆಲೀರ ಕುಟುಂಬ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಪೊನ್ನಂಪೇಟೆ, ಮೇ. ೨೬: ನೂತನವಾಗಿ ಅಸ್ತಿತ್ವಕ್ಕೆ ಬಂದ ಕಾಟ್ರಕೊಲ್ಲಿ ಆಲೀರ ಕುಟುಂಬ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರೂ ಆಗಿರುವ ಆಲೀರ ಎಂ.