ಮುಂದೂಡಿಕೆಮಡಿಕೇರಿ, ಡಿ. 13: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಮಡಿಕೇರಿ ವತಿಯಿಂದ ಪ್ರಸಕ್ತ (2018-19) ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಉಪ ಯೋಜನೆಯಡಿ
ಮಾರ್ಚ್ 15ರಂದು ಉರೂಸ್ ಮೂರ್ನಾಡು, ಡಿ. 13: : ಹೊದ್ದೂರು ಗ್ರಾಮದ ಪಾಲೇಮಾಡು ಬಲಮುರಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿರುವ ದರ್ಗಾ ಶರೀಫ್‍ನ ಊರೂಸ್ ಮಾರ್ಚ್ 15 ರಿಂದ 20ರವರೆಗೆ ನಡೆಯಲಿದೆ ಎಂದು
ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಡಿ. 12: ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪøಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸರ್ಕಾರೇತರ ಸಂಘ-ಸಂಸ್ಥೆಗಳಿಂದ
ಶಿವಕುಮಾರ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹಸೋಮವಾರಪೇಟೆ, ಡಿ. 13: ನಡೆದಾಡುವ ದೇವರೆಂದೇ ಖ್ಯಾತಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಇಂತಹ ಕೃತ್ಯ ಎಸಗಿದ ಆರೋಪಿಯ ವಿರುದ್ಧ
ಇಂದು ನೂತನ ದೇವಾಲಯಕ್ಕೆ ಶಿಲಾನ್ಯಾಸಸೋಮವಾರಪೇಟೆ,ಡಿ.13: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮ ತಾ. 14ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ