ಮರಗೋಡು ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪಮಡಿಕೇರಿ ಜು.28 : ಮರಗೋಡು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಂಶಯಗಳಿದೆ ಎಂದು ಆರೋಪಿಸಿರುವ ಸಂಘದ ಮಾಜಿ ಪದಾಧಿಕಾರಿಗಳು, ಸೂಕ್ತ ತನಿಖೆಗೆ ಆಗ್ರಹಿಸಿ ಪಂಚಾಯಿತಿ ಸ್ವಾಧೀನಕ್ಕೆ ಕೆರೆಗಳುಸಿದ್ದಾಪುರ, ಜು. 28: ಸರಕಾರದ ಆದೇಶದಂತೆ ಸಾರ್ವಜನಿಕ ಕೆರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ 2 ಕೆರೆಗಳನ್ನು ಕಂದಾಯ ಇಲಾಖೆಯ ವತಿಯಿಂದ ಸರ್ವೆ ಕಾರ್ಯ ನಡೆಸಿ ಪಂಚಾಯಿತಿಗಳ ಸ್ವಾಧೀನಕ್ಕೆ ನೀಡಲಾಗಿದೆ. ಚೆನ್ನಯ್ಯನಕೋಟೆ ಕೊಡಗು 100 ಇಂಚು ಮಳೆಮಡಿಕೇರಿ, ಜು. 28: ಕೊಡಗು ಜಿಲ್ಲೆಗೆ ಪ್ರಸಕ್ತ ವರ್ಷಾರಂಭದಿಂದ ಇದುವರೆಗೆ ಸರಾಸರಿ 100.77 ಇಂಚು ಮಳೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ ಇಳಿಮುಖಗೊಂಡಿರುವ ಮಳೆಯು ಸರಾಸರಿ ನಾಳೆ ತೆಪ್ಪಗಳ ಹರಾಜುಸಿದ್ದಾಪುರ, ಜು. 28: ಸಿದ್ದಾಪುರ ಠಾಣಾ ವ್ಯಾಪ್ತಿಗೆ ಒಳಪಡುವ ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ ಕಬ್ಬಿಣದ ಎರಡು ತೆಪ್ಪಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದು, ತಾ. 30 ಕಾಡಾನೆ ಧಾಳಿ: ಆಟೋ ಸಂಪೂರ್ಣ ಜಖಂಸಿದ್ದಾಪುರ, ಜು. 28: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ ಮೇಲೆ ಕಾಡಾನೆಯ ಹಿಂಡು ಧಾಳಿ ಮಾಡಿದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ
ಮರಗೋಡು ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪಮಡಿಕೇರಿ ಜು.28 : ಮರಗೋಡು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಂಶಯಗಳಿದೆ ಎಂದು ಆರೋಪಿಸಿರುವ ಸಂಘದ ಮಾಜಿ ಪದಾಧಿಕಾರಿಗಳು, ಸೂಕ್ತ ತನಿಖೆಗೆ ಆಗ್ರಹಿಸಿ
ಪಂಚಾಯಿತಿ ಸ್ವಾಧೀನಕ್ಕೆ ಕೆರೆಗಳುಸಿದ್ದಾಪುರ, ಜು. 28: ಸರಕಾರದ ಆದೇಶದಂತೆ ಸಾರ್ವಜನಿಕ ಕೆರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ 2 ಕೆರೆಗಳನ್ನು ಕಂದಾಯ ಇಲಾಖೆಯ ವತಿಯಿಂದ ಸರ್ವೆ ಕಾರ್ಯ ನಡೆಸಿ ಪಂಚಾಯಿತಿಗಳ ಸ್ವಾಧೀನಕ್ಕೆ ನೀಡಲಾಗಿದೆ. ಚೆನ್ನಯ್ಯನಕೋಟೆ
ಕೊಡಗು 100 ಇಂಚು ಮಳೆಮಡಿಕೇರಿ, ಜು. 28: ಕೊಡಗು ಜಿಲ್ಲೆಗೆ ಪ್ರಸಕ್ತ ವರ್ಷಾರಂಭದಿಂದ ಇದುವರೆಗೆ ಸರಾಸರಿ 100.77 ಇಂಚು ಮಳೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ ಇಳಿಮುಖಗೊಂಡಿರುವ ಮಳೆಯು ಸರಾಸರಿ
ನಾಳೆ ತೆಪ್ಪಗಳ ಹರಾಜುಸಿದ್ದಾಪುರ, ಜು. 28: ಸಿದ್ದಾಪುರ ಠಾಣಾ ವ್ಯಾಪ್ತಿಗೆ ಒಳಪಡುವ ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ ಕಬ್ಬಿಣದ ಎರಡು ತೆಪ್ಪಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದು, ತಾ. 30
ಕಾಡಾನೆ ಧಾಳಿ: ಆಟೋ ಸಂಪೂರ್ಣ ಜಖಂಸಿದ್ದಾಪುರ, ಜು. 28: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ ಮೇಲೆ ಕಾಡಾನೆಯ ಹಿಂಡು ಧಾಳಿ ಮಾಡಿದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ