ಪುನರ್ವಸತಿ ಕಾರ್ಯಗಳನ್ನು ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆಬೆಂಗಳೂರು, ಮಾ. 5: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕೊಡಗು ಜಿಲ್ಲೆಯಲ್ಲಿ ಕೈಗೊಂಡಿರುವ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳು ಕುರಿತಂತೆ ಸಭೆ
ಮಾದಾಪುರ ತೋಟಗಾರಿಕಾ ಸಸ್ಯಕ್ಷೇತ್ರಕ್ಕೆ ಕಿಡಿಗೇಡಿಗಳಿಂದಲೇ ಬೆಂಕಿಸೋಮವಾರಪೇಟೆ,ಮಾ.5: ತಾಲೂಕಿನ ಮಾದಾಪುರದಲ್ಲಿರುವ ತೋಟಗಾರಿಕಾ ಇಲಾಖಾ ಸಸ್ಯಕ್ಷೇತ್ರಕ್ಕೆ ಸ್ಥಳೀಯ ಕೆಲ ಕಿಡಿಗೇಡಿಗಳೇ ವರ್ಷಂಪ್ರತಿ ಬೆಂಕಿ ಇಡುತ್ತಿದ್ದಾರೆ. ಹೀಗಾಗಿ 256 ಎಕರೆ ವಿಸ್ತೀರ್ಣದ ಸಸ್ಯಕ್ಷೇತ್ರವನ್ನು ಉಳಿಸಿಕೊಳ್ಳುವದು ಕಷ್ಟಕರವಾಗಿದೆ. ಕೃತಕ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕಣಕ್ಕೆ?ಈ ನಡುವೆ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ ಅವರು ಸ್ಪರ್ಧಿಸಲಿರುವ ಕುರಿತು ಭಾರೀ ಪ್ರಚಾರ ಕೇಳಿಬರುತ್ತಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಮಡಿಕೇರಿ ಮಾ.5: ಕೊಡಗು ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಕಂಡುಬಂದಿದೆ. ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡುವ ಮೂಲಕ ಪಕ್ಷದ ವರಿಷ್ಠರು ನೈಜ
ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ನಿಧನಮಂಗಳೂರು, ಮಾ. 5: ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರು ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ