ಅಪರಾಧ ತಡೆಯಲು ಕೈಜೋಡಿಸುವಂತೆ ಎಸ್ಪಿ ಕರೆಮಡಿಕೇರಿ, ಡಿ. 7: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವದು ಸೇರಿದಂತೆ ಯಾವದೇ ರೀತಿಯ ಅಪರಾಧಗಳನ್ನು ತಡೆಯುವಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್
ಗೋಣಿಕೊಪ್ಪದಲ್ಲಿ ವೈದ್ಯರುಗಳಿಗೆ ಸನ್ಮಾನಗೋಣಿಕೊಪ್ಪ ವರದಿ, ಡಿ. 7: ದಕ್ಷಿಣ ಕೊಡಗಿನಲ್ಲಿ ವೈದ್ಯಕೀಯ ಸೇವೆಯಲ್ಲಿ ನಿರಂತರ ಸೇವೆ ನೀಡುತ್ತಿರುವ ಮೂವರು ವೈದ್ಯರುಗಳನ್ನು ಗೋಣಿಕೊಪ್ಪ ಲಯನ್ಸ್ ಕ್ಲಬ್ ಹಾಗೂ ಬೆಂಗಳೂರು ಲಯನ್ಸ್ ಕ್ಲಬ್
ದ.ಸಂ.ಸ.ಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕುಶಾಲನಗರ, ಡಿ. 7: ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನಾಚರಣೆಯನ್ನು ಆಚರಿಲಾಯಿತು. ಅಂಬೇಡ್ಕರ್ ಭವನದಲ್ಲಿ ನಡೆದ
ಪಾಲಿಬೆಟ್ಟ ಗ್ರಾ.ಪಂ.ಗೆ ಅಂತರರಾಷ್ಟ್ರೀಯ ಅಧ್ಯಯನ ತಂಡ ಭೇಟಿಮಡಿಕೇರಿ, ಡಿ. 7: ಸಮೀಪದ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಅಂತರರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಿತು. ಅಂತರರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಗ್ರಾಮೀಣಾಭಿವೃದ್ಧಿ
‘ಶಕ್ತಿ ಫೆಸ್ಟ್’ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆಮಡಿಕೇರಿ, ಡಿ. 7: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಹಿನ್ನೆಲೆ ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪದವಿಪೂರ್ವ ಕಾಲೆÉೀಜಿನ ವತಿಯಿಂದ