ದ.ಸಂ.ಸ.ಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕುಶಾಲನಗರ, ಡಿ. 7: ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನಾಚರಣೆಯನ್ನು ಆಚರಿಲಾಯಿತು. ಅಂಬೇಡ್ಕರ್ ಭವನದಲ್ಲಿ ನಡೆದ
ಪಾಲಿಬೆಟ್ಟ ಗ್ರಾ.ಪಂ.ಗೆ ಅಂತರರಾಷ್ಟ್ರೀಯ ಅಧ್ಯಯನ ತಂಡ ಭೇಟಿಮಡಿಕೇರಿ, ಡಿ. 7: ಸಮೀಪದ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಅಂತರರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಿತು. ಅಂತರರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಗ್ರಾಮೀಣಾಭಿವೃದ್ಧಿ
‘ಶಕ್ತಿ ಫೆಸ್ಟ್’ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆಮಡಿಕೇರಿ, ಡಿ. 7: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಹಿನ್ನೆಲೆ ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪದವಿಪೂರ್ವ ಕಾಲೆÉೀಜಿನ ವತಿಯಿಂದ
ಸೋಮವಾರಪೇಟೆಯಲ್ಲಿ ಕಬಡ್ಡಿ ಪಂದ್ಯಾಟಸೋಮವಾರಪೇಟೆ, ಡಿ. 7: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ತಾ. 21 ಮತ್ತು 22 ರಂದು ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟವನ್ನು ಸ್ಥಳೀಯ ಸಾಕಮ್ಮನ ಬಂಗಲೆಯ
ನಡೆದಾಡುವ ದಾರಿಗೆ ಬೇಲಿ: ದೂರುಸೋಮವಾರಪೇಟೆ, ಡಿ. 7: ಸಮೀಪದ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ತಲ್ತರೆಶೆಟ್ಟಳ್ಳಿ ಗ್ರಾಮದಲ್ಲಿ ಸಾರ್ವಜನಿಕರು ನಡೆದಾಡುವ ದಾರಿಗೆ ಕೆಲ ವ್ಯಕ್ತಿಗಳು ಬೇಲಿ ಹಾಕಿದ್ದು, ತಕ್ಷಣ ಈ ಬಗ್ಗೆ ಸ್ಥಳಪರಿಶೀಲನೆ