ಪೆರಾಜೆಗೆ ಶಾಸಕರ ಭೇಟಿ ಅಭಿವೃದ್ಧಿ ಬಗ್ಗೆ ಚರ್ಚೆಪೆರಾಜೆ, ಡಿ. 6: ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಪೆರಾಜೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕ ಕುಂದುಕೊರತೆ ಆಲಿಸಿ, ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಗ್ರಾಮದ ಅಭಿವೃದ್ಧಿ
ಅರ್ಜಿ ಸಲ್ಲಿಸಲು ಕಾಲಾವಕಾಶ ಮಡಿಕೇರಿ, ಡಿ. 6: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2018-19ನೇ ಸಾಲಿನಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್,
ಮೂರ್ನಾಡು : ಅಧ್ಯಕ್ಷರಾಗಿ ಪೆಮ್ಮಯ್ಯಮಡಿಕೇರಿ, ಡಿ. 6: ಮಡಿಕೇರಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಪರಿವರ್ತನಾ ಸಂಘ ನಿಯಮಿತ, ಮೂರ್ನಾಡು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಪೆಬ್ಬಾಟಂಡ ಎ. ಪೆಮ್ಮಯ್ಯ
ಅಪ್ರಾಪ್ತೆಯೊಂದಿಗೆ ಅಕ್ರಮ ಸಂಬಂಧ : ವಿವಾಹಿತನ ವಿರುದ್ಧ ಮೊಕದ್ದಮೆವೀರಾಜಪೇಟೆ, ಡಿ. 6: ಹನ್ನೆರಡು ವರ್ಷದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿ ಆಕೆಯನ್ನು ಗರ್ಭವತಿ ಮಾಡಿದ ಆರೋಪದಡಿ ಇಲ್ಲಿನ ಗ್ರಾಮಾಂತರ ಪೊಲೀಸರು ಕೊಳತೋಡು ಬೈಗೋಡು ಗ್ರಾಮದ ಎರವರ
ಜಿಲ್ಲಾಸ್ಪತ್ರೆಯಲ್ಲಿ ಬಾಲಕ ಪ್ರವೀಣ್ಗೆ ಚಿಕಿತ್ಸೆಮಡಿಕೇರಿ, ಡಿ. 6: ಬುದ್ಧಿ ಮಾಂದ್ಯತೆಯಿಂದಾಗಿ ಸರಪಳಿ ಕಟ್ಟಿಸಿಕೊಂಡು ಬದುಕುತ್ತಿದ್ದ ಸಿದ್ದಾಪುರ ವ್ಯಾಪ್ತಿಯ ಅವರೆಗುಂದ ಗ್ರಾಮದ ಬಾಲಕ ಪ್ರವೀಣ್‍ಗೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.