ನಾಗದೇವರ ಪ್ರತಿಷ್ಠಾಪನೆಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಸುಣ್ಣದಕೆರೆ ಗ್ರಾಮದಲ್ಲಿ ನೂತನವಾಗಿ ಶ್ರೀ ಮುನೇಶ್ವರ ಮತ್ತು ನಾಗದೇವರ ಗುಡಿಗಳನ್ನು ನಿರ್ಮಿಸಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಕುಶಾಲನಗರದ ಪುರೋಹಿತರಾದ ಡಾ. ರಾಧಕೃಷ್ಣ ಭಟ್ಅಧ್ಯಕ್ಷರಾಗಿ ಸಿ.ಸಿ. ನಂದ ಸೋಮವಾರಪೇಟೆ, ಮಾ. 6: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಸಿ.ಸಿ. ನಂದಕುಮಾರ್ ಪುನರಾಯ್ಕೆಯಾಗಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ನಡೆದ ಸಂಘದಇಂದು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಮಡಿಕೇರಿ, ಮಾ. 6: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 7 ರಂದು (ಇಂದು) ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಸಮಿತಿಯಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಜಾತ್ರೋತ್ಸವ ಸೋಮವಾರಪೇಟೆ, ಮಾ. 6: ಇಲ್ಲಿನ ಶ್ರೀ ಮುತ್ತಪ್ಪ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಜಾತ್ರೋತ್ಸವ ಹಾಗೂ ಪುನರ್ ಪ್ರತಿಷ್ಠಾಪನಾ ಕಾರ್ಯಗಳು ತಾ. 12, 13 ರಂದುನೆರೆಹೊರೆ ಯುವ ಸಂಪತ್ತು ಕಾರ್ಯಕ್ರಮಸೋಮವಾರಪೇಟೆ, ಮಾ. 6: ನೆಹರು ಯುವಕೇಂದ್ರ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ, ಹಾರಳ್ಳಿ ಬೀಟಿಕಟ್ಟೆ ಡಾ. ಅಂಬೇಡ್ಕರ್ ಯುವಕ ಸಂಘದಲ್ಲಿ ಆಶ್ರಯದಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ
ನಾಗದೇವರ ಪ್ರತಿಷ್ಠಾಪನೆಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಸುಣ್ಣದಕೆರೆ ಗ್ರಾಮದಲ್ಲಿ ನೂತನವಾಗಿ ಶ್ರೀ ಮುನೇಶ್ವರ ಮತ್ತು ನಾಗದೇವರ ಗುಡಿಗಳನ್ನು ನಿರ್ಮಿಸಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಕುಶಾಲನಗರದ ಪುರೋಹಿತರಾದ ಡಾ. ರಾಧಕೃಷ್ಣ ಭಟ್
ಅಧ್ಯಕ್ಷರಾಗಿ ಸಿ.ಸಿ. ನಂದ ಸೋಮವಾರಪೇಟೆ, ಮಾ. 6: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಸಿ.ಸಿ. ನಂದಕುಮಾರ್ ಪುನರಾಯ್ಕೆಯಾಗಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ನಡೆದ ಸಂಘದ
ಇಂದು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಮಡಿಕೇರಿ, ಮಾ. 6: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 7 ರಂದು (ಇಂದು) ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ
ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಜಾತ್ರೋತ್ಸವ ಸೋಮವಾರಪೇಟೆ, ಮಾ. 6: ಇಲ್ಲಿನ ಶ್ರೀ ಮುತ್ತಪ್ಪ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಜಾತ್ರೋತ್ಸವ ಹಾಗೂ ಪುನರ್ ಪ್ರತಿಷ್ಠಾಪನಾ ಕಾರ್ಯಗಳು ತಾ. 12, 13 ರಂದು
ನೆರೆಹೊರೆ ಯುವ ಸಂಪತ್ತು ಕಾರ್ಯಕ್ರಮಸೋಮವಾರಪೇಟೆ, ಮಾ. 6: ನೆಹರು ಯುವಕೇಂದ್ರ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ, ಹಾರಳ್ಳಿ ಬೀಟಿಕಟ್ಟೆ ಡಾ. ಅಂಬೇಡ್ಕರ್ ಯುವಕ ಸಂಘದಲ್ಲಿ ಆಶ್ರಯದಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ