6ರಂದು ಎಸ್ಡಿಪಿಐಯಿಂದ ಮಡಿಕೇರಿಯಲ್ಲಿ ಕರಾಳದಿನ ಮಡಿಕೇರಿ, ಡಿ. 3: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿದ ಘಟನೆಯನ್ನು ಖಂಡಿಸಿ ತಾ.6 ರಂದು ನಗರದ ಇಂದಿರಾಗಾಂಧಿ ವೃತ್ತದಲ್ಲಿ ಕರಾಳದಿನ ಆಚರಣೆಯೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿರುವದಾಗಿ ಸೋಷಿಯಲ್ ಡೆಮಾಕ್ರಟಿಕ್
ಅಕ್ರಮ ಶ್ರೀಗಂಧ ಸಾಗಾಟ ಪತ್ತೆಸಿದ್ದಾಪುರ, ಡಿ.3: ಬೈಕಿನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿರುವದನ್ನು ಅರಣ್ಯ ಇಲಾಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕುಶಾಲನಗರ ಸಮೀಪದ ಅತ್ತೂರು ಶಾಖೆಯ ಗುಡ್ಡೆಹೊಸೂರು-ಹಾರಂಗಿ ಜಲಾಶಯಕ್ಕೆ ತೆರಳುವ ರಸ್ತೆಯಲ್ಲಿ (ಕೆಎ-12-ಹೆಚ್-740)
ಹಾಕಿ ಪಂದ್ಯಾಟ ಐದು ತಂಡಗಳ ಮುನ್ನಡೆಗೋಣಿಕೊಪ್ಪ ವರದಿ, ಡಿ. 3 : ಹಾಕಿಕೂರ್ಗ್ ವತಿಯಿಂದ ಪೆÇನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮಂಡೇಪಂಡ ಸುಬ್ರಮಣಿ ಮೆಮೋರಿಯಲ್ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ
ನಗರಸಭಾ ಸದಸ್ಯರ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಡಿ. 3: ಮಡಿಕೇರಿ ನಗರಸಭಾ ಅಧ್ಯಕ್ಷರಾಗಿರುವ ಕಾವೇರಮ್ಮ ಸೋಮಣ್ಣ ಅವರನ್ನು ನಿಂದಿಸುವದರೊಂದಿಗೆ ನಗರಸಭಾ ಸದಸ್ಯರು ಅವಮಾನ ಮಾಡಿದ್ದಾರೆಂದು ನಗರಸಭಾ ಸದಸ್ಯರ ನಡವಳಿಕೆಯನ್ನು ಖಂಡಿಸಿ ನಗರ ಮಹಿಳಾ
ತಾ.10ರಿಂದ ಹಾಕಿ ಕಪ್ಗೋಣಿಕೊಪ್ಪ ವರದಿ, ಡಿ. 3 : ಅಶ್ವಿನಿ ಸ್ಪೋಟ್ರ್ಸ್ ಫೌಂಡೇಶನ್, ಕರುಂಬಯ್ಯಾಸ್ ಅಕಾಡೆಮಿ ಹಾಗೂ ಹಾಕಿ ಕೂರ್ಗ್ ಸಹಯೋಗದಲ್ಲಿ ತಾ. 10 ರಿಂದ ಇನ್ವಿಟೇಷನ್ ಮಾಸ್ಟರ್ಸ್ ಹಾಕಿ