ಸಿದ್ದಾಪುರ ಗ್ರಾ.ಪಂ. ಎದುರು ಪ್ರತಿಭಟನೆಸಿದ್ದಾಪುರ, ಡಿ.3: ಸಿದ್ದಾಪುರ ಗ್ರಾಮ ಪಂಚಾಯಿತಿಗೆ ಒಳಪಡುವ ಗುಹ್ಯ ಗ್ರಾಮದ ಕೂಡುಗದ್ದೆ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು, ರಸ್ತೆಯನ್ನು ದುರಸ್ತಿ ಪಡಿಸಬೇಕೆಂದು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿ
ಪ್ರಾಕೃತಿಕ ಹಾನಿಯ ಪರಿಹಾರಕ್ಕಾಗಿ ಸಂಘಟಿತ ಹೋರಾಟಕ್ಕೆ ನಿರ್ಧಾರಮಡಿಕೇರಿ, ಡಿ. 1: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಗಮನ ಸೆಳೆಯಲು
ತಡಿಯಂಡಮೋಳ್ ಬೆಟ್ಟಕ್ಕೆ ಪ್ರವೇಶಾವಕಾಶಕ್ಕೆ ಆಗ್ರಹಮಡಿಕೇರಿ, ಡಿ. 1 : ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾಗಿರುವ ತಡಿಯಂಡಮೋಳ್ ಬೆಟ್ಟ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿರುವ ನಿರ್ಬಂಧವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಮಡಿಕೇರಿ ತಾಲೂಕು
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರೆಗೂ ವಿರಮಿಸದಿರಿಮಡಿಕೇರಿ, ಡಿ.1: ಅಯೋಧ್ಯೆ ಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣವಾಗುವವರೆಗೂ ವಿರಮಿಸದೆ ಹೋರಾಟ ಮಾಡ ಬೇಕೆಂದು ಮಂಗಳೂರು ಗುರುಪುರದ ವಜ್ರದೇಹಿ ಆಶ್ರಮದ ಶ್ರೀ ರಾಜಶೇಖರನಂದ ಸ್ವಾಮೀಜಿ ಹಿಂದೂ
ಕೊಡಗು ದೇವಾಲಯ ನಿಧಿ ಕಚೇರಿ ತೆರವಿಗೆ ಅಸಮಾಧಾನಮಡಿಕೇರಿ, ಡಿ. 1: ಶತಮಾನಗಳ ಇತಿಹಾಸವಿರುವ ಇಲ್ಲಿನ ಶ್ರೀ ಓಂಕಾರೇಶ್ವರ ದೇವಾಲಯ ಎದುರಿನ, ಕೊಡಗು ದೇವಾಲಯ ನಿಧಿ ಕಚೇರಿಯ ಹಳೆಯ ಕಟ್ಟಡವನ್ನು ದಿಢೀರ್ ತೆರವುಗೊಳಿಸಿರುವ ಬಗ್ಗೆ ಜನವಲಯದಲ್ಲಿ