ಬೆಳೆ ನಷ್ಟ ಪರಿಹಾರಕ್ಕೆ ರೈತ ಸಂಘ ಆಗ್ರಹ ಗೋಣಿಕೊಪ್ಪಲು, ಏ. ೨: ಕೊಡಗಿನ ರೈತರ ಪ್ರಮುಖ ಬೆಳೆಗಳಾದ ಕಾಫಿ, ತೆಂಗು ಅಡಿಕೆ, ಕರಿಮೆಣಸು, ಈ ಬಾರಿಯ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿದೆ. ಆದರೆ ಸಕಾಲದಲ್ಲಿ ಕಾಫಿ
ಕೊಡಗು ಕ್ರಿಕೆಟ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಮಡಿಕೇರಿ, ಏ. ೨: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಸಹಕಾರದೊಂದಿಗೆ ಮಡಿಕೇರಿ ಯೂತ್ ಕ್ಲಬ್(ಎಂವೈಸಿಸಿ) ವತಿಯಿಂದ ಮಂಗಳೂರು ವಿಭಾಗದ ಬಾಲಕ ಹಾಗೂ ಬಾಲಕಿಯರ ಕೊಡಗು ಕ್ರಿಕೆಟ್ ತಂಡಕ್ಕೆ
ತಪೋಕ್ಷೇತ್ರ ಮನೆಹಳ್ಳಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ ಶನಿವಾರಸಂತೆ:. ಏ.೨ ಸಮೀಪದ ತಪೋಕ್ಷೇತ್ರ ಮನೆಹಳ್ಳಿಮಠದ ಶ್ರೀಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು. ಮಠದ ಆವರಣದಲ್ಲಿ ಬೆಳಿಗ್ಗೆ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕ್ಷೇತ್ರದ
ಬ್ಲಾಕ್ ಕಾಂಗ್ರೆಸ್ನಿAದ ಸೂರ್ಲಬ್ಬಿಯಲ್ಲಿ ಬೂತ್ ಮಟ್ಟದ ಸಭೆ ಸೋಮವಾರಪೇಟೆ, ಏ. ೨: ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಸೂರ್ಲಬ್ಬಿ ಬೂತ್ ಕಾಂಗ್ರೆಸ್ ಸಮಿತಿ ಸಭೆ ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ
ಮಹಿಳಾ ದಿನಾಚರಣೆ ಸನ್ಮಾನ ಕಾರ್ಯಕ್ರಮ ಸೋಮವಾರಪೇಟೆ, ಏ. ೨: ರೋಟರಿ ಸಂಸ್ಥೆಯ ವತಿಯಿಂದ ಸ್ಥಳೀಯ ರೋಟರಿ ಭವನದಲ್ಲಿ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ