ರಸ್ತೆ ಸುರಕ್ಷತಾ ಸಪ್ತಾಹ: ಜಾಥಾಕುಶಾಲನಗರ, ಫೆ. 8: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ, ವಾಸವಿ ಯುವತಿಯರ ಸಂಘದ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ವಾಹನ ಜಾಗೃತಿ
ಕಾಮಗಾರಿ ವಿಳಂಬ ಆರೋಪವೀರಾಜಪೇಟೆ, ಫೆ. 8: ವೀರಾಜಪೇಟೆ ತಾಲೂಕು ಕಚೇರಿಯ ಬಳಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದ ಕಾಮಗಾರಿ 4 ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿಯನ್ನು ವೀಕ್ಷಿಸಿದರೆ ಪೂರ್ಣಗೊಳ್ಳಲು ಇನ್ನು ಅಧಿಕ
ರೈತರ ಹಕ್ಕುಗಳ ಕಾಯ್ದೆ ನೋಂದಣಿಗೋಣಿಕೊಪ್ಪ ವರದಿ, ಫೆ. 8: ಇಲ್ಲಿನ ಕೃಷಿ ವಿಜ್ಞಾನ ಕೇಂದ್ರ ಮತ್ತು ನವದೆಹಲಿ ಸಸ್ಯ ತಳಿ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ ಸಹಯೋಗದಲ್ಲಿ ಸಸ್ಯ ತಳಿ
ವಿವಿಧೆಡೆ ಗಣರಾಜ್ಯೋತ್ಸವ ಆಚರಣೆಶ್ರೀಮಂಗಲ: ಹುದಿಕೇರಿಯ ಲಿಟಲ್ ಫ್ಲವರ್ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭ ನಡೆಯಿತು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಆಶಾಜ್ಯೋತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ
ರೋಟರಿ ಸದಸ್ಯರಿಗೆ ಕ್ರೀಡಾಕೂಟಶನಿವಾರಸಂತೆ, ಫೆ. 8: ಶನಿವಾರಸಂತೆಯ ರೋಟರಿ ಕ್ಲಬ್‍ನ ಕುಟುಂಬದವರಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಭಾರತಿ ವಿದ್ಯಾಸಂಸ್ಥೆಯ ಶಾಲಾ ಮೈದಾನದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಕ್ರೀಡಾಕೂಟವನ್ನು ಗ್ರಾಮ