ಕಂದಾಯ ವಸೂಲಿ ಅಭಿಯಾನಕ್ಕೆ ಚಾಲನೆಕೂಡಿಗೆ, ಫೆ. 6: ಕೂಡಿಗೆ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿಯು ವಿನೂತನ ಮಾದರಿಯಲ್ಲಿ ಕಂದಾಯ ವಸೂಲಿ ಮಾಡುವ ಕೆಲಸಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ
ಪ್ಯಾರಿಶ್ ಡೇ ಆಚರಣೆವೀರಾಜಪೇಟೆ, ಫೆ. 6: ವೀರಾಜಪೇಟೆಯ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆದ ಪ್ಯಾರಿಶ್ ಡೇಗೆ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಮದಲೈಮುತ್ತು ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ
ಸೇತುವೆ ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ*ಗೋಣಿಕೊಪ್ಪಲು, ಫೆ. 6: ಹತ್ತು ಲಕ್ಷ ಅನುದಾನದಲ್ಲಿ ಬಾಳೆಲೆ ಗ್ರಾ.ಪಂ. ವ್ಯಾಪ್ತಿಯ ಕೊಟ್ಟಗೇರಿ, ದೋಣಿಕಡವು ಸೇತುವೆ ತಡೆಗೋಡೆ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ತಾಲೂಕು ಬಿಜೆಪಿ
ಕಾನೂನು ಜ್ಞಾನವಿದ್ದಲ್ಲಿ ಬದುಕು ಉತ್ತಮ: ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಮಡಿಕೇರಿ, ಫೆ. 6: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಕಡಗದಾಳು ಸರ್ಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನಮಡಿಕೇರಿ, ಫೆ. 6 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘಗಳ ಸಹಯೋಗದಲ್ಲಿ ಅಕಾಡೆಮಿ ಗೌರವ ಪ್ರಶಸ್ತಿ