ಉಜ್ವಲ ಯೋಜನೆ ಸದುಪಯೋಗಕ್ಕೆ ರಂಜನ್ ಕರೆಸೋಮವಾರಪೇಟೆ, ಫೆ. 5: ಗ್ರಾಮೀಣ ಮಹಿಳೆಯರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉಜ್ವಲ ಯೋಜನೆ ಜಾರಿಗೆ ತಂದಿದ್ದು, ಮಹಿಳೆಯರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ.
ಕಾಮಗಾರಿಗೆ ಭೂಮಿಪೂಜೆ*ಗೋಣಿಕೊಪ್ಪಲು, ಫೆ. 5: ಬಲ್ಯಮಂಡೂರು ಗ್ರಾಮದ ನಿವಾಸಿಗಳಿಗೆ ಜಿ.ಪಂ. ಅನುದಾನದ ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗೆ ಜಿ.ಪಂ.
ವಾರ್ಷಿಕ ಮಹೋತ್ಸವಚೆಟ್ಟಳ್ಳಿ, ಫೆ. 5: ಕುಶಾಲನಗರದ ಸಂತ ಸೆಬಾಸ್ಟಿಯನ್ ದೇವಾಲಯದ ವಾರ್ಷಿಕ ಮಹೋತ್ಸವವನ್ನು ಚರ್ಚ್‍ನ ಸಭಾಂಗಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಹಬ್ಬದ ದಿವ್ಯ ಬಲಿಪೂಜೆಯನ್ನು ಚಿಕ್ಕಮಗಳೂರು ಧರ್ಮ ಕ್ಷೇತ್ರದ
ಕುಡಿಯುವ ನೀರಿನ ಕಾಮಗಾರಿಗೆ ಚಾಲನೆಕೂಡಿಗೆ, ಫೆ. 5: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವನತ್ತೂರು ಗ್ರಾಮದ ಆನೆಕೆರೆ ಭಾಗದ ಬೀದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪೈಪ್‍ಲೈನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ
ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕೂಡಿಗೆ, ಫೆ. 5: ಹೆಬ್ಬಾಲೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಅರಶಿನಗುಪ್ಪೆಯ ಶ್ರೀ ಸುಬ್ರಹ್ಮಣ್ಯ ಯುವ ಮಂಡಳಿ, ಮಡಿಕೇರಿಯ ನೆಹರು ಯುವ ಮಂಡಳಿ