ಮರ ಸಾಗಾಟಕ್ಕೆ ಯತ್ನ: ವಶಶನಿವಾರಸಂತೆ, ಫೆ. 2: ಗೌಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಶಾಂತವೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ರೂ. 1 ಲಕ್ಷ ಮೌಲ್ಯದ 2 ಹೊನ್ನೆ ಮರ ಕಡಿದು ಅಕ್ರಮವಾಗಿ ಸಾಗಾಟ
ವೃತ್ತ ನಿರೀಕ್ಷಕರ ನೇಮಕಕುಶಾಲನಗರ, ಫೆ. 2: ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕರಾಗಿ ಎನ್. ಕುಮಾರ್ ಆರಾಧ್ಯ ನಿಯೋಜನೆಗೊಂಡಿದ್ದಾರೆ. ವೀರಾಜಪೇಟೆ ವೃತ್ತ ಪೊಲೀಸ್ ನಿರೀಕ್ಷಕರಾಗಿದ್ದ ಕುಮಾರ್ ಆರಾಧ್ಯ ಕುಶಾಲನಗರಕ್ಕೆ ವರ್ಗಾವಣೆ ಗೊಂಡಿದ್ದು,
ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಮಡಿಕೇರಿ, ಫೆ. 2: ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ತಾ. 6 ರಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ
ಪುಸ್ತಕ ಅಧ್ಯಯನದಿಂದ ಹೆಚ್ಚಿನ ಜ್ಞಾನ: ವಸುಂಧರ ಭೂಪತಿಮಡಿಕೇರಿ, ಫೆ. 2: ಪ್ರಸ್ತುತ ಕಾಲಘಟ್ಟದಲ್ಲಿ ಪುಸ್ತಕ ಓದುವಿಕೆಯ ಪ್ರಮಾಣ ಇಳಿಕೆಯಾಗುತ್ತಿದ್ದು, ಪುಸ್ತಕ ಓದುವಿಕೆ ಹೆಚ್ಚಿನ ಜ್ಞಾನವನ್ನು ನೀಡುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ವಸುಂಧರ
ಪ್ರಕೃತಿ ವಿಕೋಪ ಸ್ಥಳಗಳಿಗೆ ಸುಧಾಮೂರ್ತಿ ಭೇಟಿಚೆಟ್ಟಳ್ಳಿ, ಫೆ.1: ಕೊಡಗು ಸೇವಾ ಕೇಂದ್ರದ ಸಹಯೋಗದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾಮೂರ್ತಿಯವರು ತಮ್ಮ ತಂಡದೊಡಗೂಡಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಪರಿಶೀಲಿಸಿದರು. ದೇವಸ್ತೂರು