ಪ್ರವಾಸೋದ್ಯಮ ಉತ್ತೇಜನಕ್ಕೆ ಬಜೆಟ್ನಲ್ಲಿ ಯೋಜನೆಮಡಿಕೇರಿ, ಫೆ. 1: ಕೊಡಗಿನಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಿನ ರಾಜ್ಯ ಬಜೆಟಿನಲ್ಲಿ ಉತ್ತಮ ಯೋಜನೆಗಳನ್ನು ನೀಡಲಾಗುವದು ಎಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದರು.ತಾ. 8ರಂದು ರಾಜ್ಯದಲ್ಲಿ
ಕೇಂದ್ರದಿಂದ ಜನಪ್ರಿಯ ಆಯವ್ಯಯ ಪತ್ರ ಮಂಡನೆನವದೆಹಲಿ, ಫೆ. 1: ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ ಸಂಸತ್ತಿನಲ್ಲಿ
ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ ಮಡಿಕೇರಿ, ಫೆ. 1: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ವಹಿಸಿ ಕೊಂಡಿದ್ದಾರೆ. ಕಳೆದ 20
ಪುನರ್ವಸತಿ ಕೆಲಸ ಎರಡೂವರೆ ತಿಂಗಳೊಳಗೆ ಪೂರ್ಣಗೊಳ್ಳಬೇಕುಮಡಿಕೇರಿ, ಫೆ. 1: ಕೊಡಗಿನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ತಾನು ವಹಿಸಿರುವ ಕೆಲಸಗಳನ್ನು ಎರಡೂವರೆ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಕೆಲಸದ ಗುಣಮಟ್ಟದಲ್ಲಿ ಯಾವದೇ ರೀತಿಯ
ಇನ್ಫೋಸಿಸ್ನಿಂದ ಸಂತ್ರಸ್ತರಿಗೆ 200 ಮನೆಗಳ ನಿರ್ಮಾಣಮಡಿಕೇರಿ, ಫೆ. 1: ಇನ್ಫೋಸಿಸ್ ಸಂಸ್ಥೆಯಿಂದ ಕೊಡಗಿನ ಸಂತ್ರಸ್ತರಿಗಾಗಿ 200 ಮನೆಗಳನ್ನು ನಿರ್ಮಿಸಿ ಕೊಡಲಾಗುವದು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಯವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಈ ಕುರಿತು