ಅರೆಭಾಷೆ ಅಕಾಡೆಮಿಯಿಂದ ಆಟಿಲೊಂದು ದಿನ ಮಡಿಕೇರಿ, ಜು. ೩೦: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ
ನ್ಯಾಷನಲ್ ಅಕಾಡೆಮಿಯಲ್ಲಿ ಕೌಶಲ್ ವಿಕಾಸ್ ಗೋಣಿಕೊಪ್ಪ ವರದಿ, ಜು. ೩೦: ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಕೌಶಲ್ ವಿಕಾಸ್ ಕಾರ್ಯಕ್ರಮದ ಅಂಗವಾಗಿ ನೈಜ ಅನುಭವದ ಚಟುವಟಿಕೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳನ್ನು ಬೆಳೆಸುವ
ಬಾಕ್ಸಿಂಗ್ಪಟುಗೆ ಸನ್ಮಾನ ಗೋಣಿಕೊಪ್ಪಲು, ಜು. ೩೦: ಜೆಸಿ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ರಾಷ್ಟಿçÃಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ಕ್ರೀಡಾಪಟು ಬಿ.ಪಿ. ಪಂಚಮಿ
ಆ ೨೨ರಂದು ಗುಂಡೂರಾವ್ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಕುಶಾಲನಗರ, ಜು. ೩೦: ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣಕ್ಕೆ ಸಂಬAಧಿಸಿದ ಶಿಲಾನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ ೨೨ ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಕುಶಾಲನಗರ
ದಸಂಸದಿAದ ಶಿಕ್ಷಕರು ವಿದ್ಯಾರ್ಥಿಗಳಿಗೆ ಸನ್ಮಾನ ಸುಂಟಿಕೊಪ್ಪ, ಜು. ೩೦: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ದಾಖಲಿಸಲು ಶ್ರಮಿಸಿದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ