ಸ್ಮರಣ ಸಂಚಿಕೆಗೆ ಕವನ ಲೇಖನ ಆಹ್ವಾನಸೋಮವಾರಪೇಟೆ, ಜ. 25: ನಡೆದಾಡುವ ದೇವರೆಂದೇ ಕರೆಯಲ್ಪಡುತ್ತಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕುರಿತು ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದಿಂದ
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಜ. 25: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 28 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ, ತಾ. 29 ರಂದು
ಮಾರುತಿ ಶಾಲೆಯಲ್ಲಿ ವಿಜ್ಞಾನ ಕಾರ್ಯಕ್ರಮ*ಮೂರ್ನಾಡು, ಜ. 25: ಸ್ಥಳೀಯ ಮಾರುತಿ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಕಾರ್ಯಕ್ರಮವು ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಸ್ವಪ್ನ ಸುಬ್ಬಯ್ಯ ನೇತೃತ್ವದಲ್ಲಿ ನಡೆಯಿತು. ತೀರ್ಪುಗಾರರಾಗಿ ಮೂರ್ನಾಡು ವಿದ್ಯಾಸಂಸ್ಥೆಯ ಉಪನ್ಯಾಸಕ ರವಿಶಂಕರ್
ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಉಮ್ಮರ್ಮಡಿಕೇರಿ, ಜ. 25: ಕೊಡಗು ಜಿಲ್ಲಾ ನಿವೃತ್ತ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ಎಂ. ಉಮ್ಮರ್, ಉಪಾಧ್ಯಕ್ಷರಾಗಿ ಎನ್.ಡಿ. ಚರ್ಮಣ, ಕಾರ್ಯದರ್ಶಿಯಾಗಿ ಪಿ.ಸಿ. ಮದುರಯ್ಯ ಆಯ್ಕೆಗೊಂಡಿದ್ದಾರೆ. ಖಜಾಂಚಿಯಾಗಿ
ವಿದ್ಯಾರ್ಥಿಗಳಿಂದ ಫುಡ್ ಫೆಸ್ಟ್ ಕಾರ್ಯಕ್ರಮ ಮೂರ್ನಾಡು, ಜ. 25: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳಿಂದ ಫುಡ್ ಫೆಸ್ಟ್ ಕಾರ್ಯಕ್ರ ಮವನ್ನು ಆಯೋಜಿಸಲಾಗಿತ್ತು. ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಲವಾರು ವಿಧದ