ನ್ಯಾಯಾಲಯ ಕಟ್ಟಡದ ಹಣ ಗುಳುಂ...ಮಡಿಕೇರಿ, ಜ. 21: ಜಿಲ್ಲಾ ಕೇಂದ್ರ ಮಡಿಕೇರಿಯ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನ್ಯಾಯಾಲಯ ಸಮುಚ್ಚಯ ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡಿದ್ದಾತನೇ ಗುತ್ತಿಗೆದಾರರಿಗೆ ಕೋಟಿಗಟ್ಟಲೆ ಹಣ ವಂಚಿಸಿ, ಲೆಕ್ಕ ಪತ್ರ ನೀಡದೆ
ಸೋಮವಾರಪೇಟೆಯಲ್ಲಿ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ವೈಭವಸೋಮವಾರಪೇಟೆ, ಜ.21: ತಾಲೂಕು ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಇಲ್ಲಿನ ಕೊಡವ ಸಮಾಜದ ವೇದಿಕೆಯಲ್ಲಿ ಮೂಡಿಬಂದ ಜಾನಪದ ನೃತ್ಯಗಳು, ಜಾನಪದದ ವೈಭವವನ್ನು ಸಾರಿತು. ನೆಲದ ಸಂಸ್ಕøತಿಯನ್ನು ಪರಿಚಯಿಸುವ ಸಾಹಿತ್ಯವನ್ನು
ಹಾಕಿ ಅಥ್ಲೆಟಿಕ್ಸ್ ಕ್ರೀಡಾ ಆಯ್ಕೆ ಪ್ರಕ್ರಿಯೆಮಡಿಕೇರಿ, ಜ. 21: ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯಿ) ತರಬೇತಿ ಕೇಂದ್ರವು ನಗರದ ಬಾಲಕಿಯರ ಕ್ರೀಡಾ ವಿದ್ಯಾರ್ಥಿ ನಿಲಯದಲ್ಲಿ ಹಾಕಿ ಮತ್ತು ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಆಯ್ಕೆ ಪ್ರಕ್ರಿಯೆ
ರಸ್ತೆ ಬದಿ ವಿದ್ಯುತ್ ಕಂಬ : ದೂರುಸಿದ್ದಾಪುರ, ಜ. 21: ಸಿದ್ದಾಪುರ-ಪಾಲಿಬೆಟ್ಟ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳನ್ನು ರಾಶಿ ಹಾಕಿದ್ದು ರಸ್ತೆಯ ಬದಿ ಕಾಡುಗಳು ತುಂಬಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಇದ್ದು, ಈ ಬಗ್ಗೆ
ಅರ್ಜಿ ಆಹ್ವಾನಮಡಿಕೇರಿ, ಜ. 21: ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ಮಹಿಳಾ ಸಹಾಯವಾಣಿ