ಹೋಬಳಿ ಪತ್ರಕರ್ತರ ಸಂಘಕ್ಕೆ ಆಯ್ಕೆಕುಶಾಲನಗರ, ಜ.21 : ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ 2019-20ರ ಸಾಲಿನ ಅಧ್ಯಕ್ಷರಾಗಿ ರಘುಹೆಬ್ಬಾಲೆ ಆಯ್ಕೆಯಾಗಿದ್ದಾರೆ. ಸ್ಥಳೀಯ ಅಯ್ಯಪ್ಪಸ್ವಾಮಿ ರಸ್ತೆಯಲ್ಲಿರುವ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಸಂಘದ ನಿಕಟಪೂರ್ವ
ವಿವೇಕಾನಂದ ಜಯಂತಿ ಪ್ರಯುಕ್ತ ವಿವಿಧ ಸ್ಪರ್ಧೆಸೋಮವಾರಪೇಟೆ, ಜ.21: ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ವಿವೇಕಾನಂದ ಜಯಂತಿ ಅಂಗವಾಗಿ ತಾ. 23ರಂದು ತಾಲೂಕಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು
ವೀರಶೈವ ಮಹಾಸಭಾಕ್ಕೆ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆ, ಜ. 21: ಅಖಿಲ ಭಾರತ ವೀರಶೈವ ಮಹಾ ಸಭಾದ ಸೋಮವಾರಪೇಟೆ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ತಾ. 23ರಿಂದ ನಾಮಪತ್ರ ಸಲ್ಲಿಕೆಗೆ
ಶ್ರದ್ಧಾಂಜಲಿ ಸಭೆ ಕುಶಾಲನಗರ, ಜ. 21: ಶಿವಕುಮಾರ ಸ್ವಾಮೀಜಿ ನಿಧನದ ಹಿನ್ನಲೆಯಲ್ಲಿ ಕುಶಾಲನಗರ ವಿವಿಧ ಸಂಘಸಂಸ್ಥೆಗಳಿಂದ ಶ್ರದ್ದಾಂಜಲಿ ಅರ್ಪಿಸಲಾಯಿತು. ಗೌರವಾರ್ಥವಾಗಿ ವರ್ತಕರು ಸಂಜೆ 4 ರಿಂದ 6 ಗಂಟೆ ತನಕ
ಕವಿಗೋಷ್ಠಿ ಗಾನ ಸೌರಭಸೋಮವಾರಪೇಟೆ, ಜ.21: ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಸಮೀಪದ ಹಾನಗಲ್ಲು ಗ್ರಾ.ಪಂ.