ಶಿರಂಗಾಲ ಸರ್ಕಾರಿ ಪಿಯು ಕಾಲೇಜು ರಜತ ಮಹೋತ್ಸವಸಮೀಪದ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ ನಿರ್ಮಾಣ ಮಾಡಿರುವ ಶಾರದಾ ಮಂದಿರದಲ್ಲಿ ಭಾನುವಾರ ಶ್ರೀ ಶಾರದ ಮಾತೆಯ ಪ್ರತಿಪ್ಠಾಪನೆಯನ್ನು
ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬಸ್ಥರಿಗೆ ಆರೋಗ್ಯ ತಪಾಸಣಾ ಶಿಬಿರಮಡಿಕೇರಿ, ಜ. 20: ಕೊಡಗು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮೈಸೂರು ಜೆ.ಎಸ್.ಎಸ್. ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್ ಕ್ಲಬ್
ಶತಮಾನೋತ್ಸವ ಅಂಗವಾಗಿ ಉಚಿತ ಪಶು ಆರೋಗ್ಯ ತಪಾಸಣಾ ಶಿಬಿರಸೋಮವಾರಪೇಟೆ,ಜ.20: ರೈತರ ಜೀವಾಳ ಜಾನುವಾರು ಗಳಾಗಿದ್ದು, ಅವುಗಳ ಅಭಿವೃದ್ಧಿ ಯೊಂದಿಗೆ ರೈತರ ಶ್ರೇಯೋಭಿವೃದ್ಧಿ ಗಾಗಿ ಸರಕಾರವು ಸಹಕಾರ ಸಂಘಗಳ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳು ವಂತಾಗಬೇಕು ಎಂದು ಜಿಲ್ಲಾ
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕøತಿಕ ಹಾಗೂ ಕ್ರೀಡಾಕೂಟಮಡಿಕೇರಿ, ಜ. 20: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ
ಟೇಬಲ್ ಟೆನ್ನಿಸ್ ಕ್ರೀಡೆಮಡಿಕೇರಿ, ಜ. 20: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಟೇಬಲ್ ಟೆನ್ನಿಸ್ ಕ್ರೀಡೆಯು ತಾ. 23 ರಂದು ಬೆಳಿಗ್ಗೆ 10 ಗಂಟೆಗೆ