ವಿವಿಧೆಡೆ ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ಯೂತ್ ರೆಡ್ ಕ್ರಾಸ್ ಸಮಿತಿಯ ವತಿಯಿಂದ ರಾಷ್ಟ್ರೀಯ
ಶತಮಾನೋತ್ಸವ ವರ್ಷಾಚರಣೆಗೆ ಚಾಲನೆಸೋಮವಾರಪೇಟೆ, ಜ. 17: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ವರ್ಷಾಚರಣೆಗೆ ಸಂಕ್ರಾಂತಿ ಹಬ್ಬದ ದಿನವಾದ ಮಂಗಳವಾರದಂದು ಗೋವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ
ಜಿಲ್ಲಾಧ್ಯಕ್ಷರಿಲ್ಲದೆ ತಳ ಹಿಡಿದ ಜೆ.ಡಿ.ಎಸ್.ಗೋಣಿಕೊಪ್ಪಲು, ಜ. 17: ಕೊಡಗು ಜಿಲ್ಲೆಯ ಜಾತ್ಯತೀತ ಜನತಾದಳ ಪಕ್ಷವು ನಾವಿಕನಿಲ್ಲದ ದೋಣಿಯಂತಾಗಿದ್ದು ಜಿಲ್ಲೆಗೆ ಪಕ್ಷದ ಅಧ್ಯಕ್ಷರಿಲ್ಲದೆ ಕಾರ್ಯಕರ್ತರು ಅತಂತ್ರರಾಗಿದ್ದಾರೆ. ಪಕ್ಷ ಅಧಿಕಾರದಲ್ಲಿದ್ದರೂ ಕ್ಷೇತ್ರಕ್ಕೆ ಕೆಲಸ ಮಾಡಿಸಿಕೊಳ್ಳುವ
ಜಿಲ್ಲೆಯಲ್ಲಿ 4,34,256 ಮತದಾರರು: ಎಡಿಸಿ ಮಾಹಿತಿಮಡಿಕೇರಿ, ಜ. 17: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅದರಲ್ಲಿ 4,35,261 ಮತದಾರರಿದ್ದು,
ತಾಳತ್ತಮನೆಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟಮಡಿಕೇರಿ, ಜ. 17: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ ಜನ್ಮ ದಿನಾಚರಣೆ ಹಾಗೂ ತಾಳತ್ತಮನೆಯ ನೇತಾಜಿ ಯುವಕ ಮಂಡಲದ 27ನೇ ವಾರ್ಷಿಕೋತ್ಸವದ ಅಂಗವಾಗಿ ಫೆ. 23