ಹುದ್ದೆಗೆ ಅರ್ಜಿ ಆಹ್ವಾನಮಡಿಕೇರಿ, ಜ.17: ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ಮಹಿಳಾ ಸಹಾಯವಾಣಿ ಸೌಲಭ್ಯಗಳನ್ನು
ನಾಳೆ ಜನಸಂಪರ್ಕ ಸಭೆಮಡಿಕೇರಿ, ಜ. 17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಜನ ಸಂಪರ್ಕ ಸಭೆಯು ತಾ. 19 ರಂದು ಬೆಳಗ್ಗೆ 10 ಗಂಟೆಯಿಂದ ಬೆಳಗ್ಗೆ
ಗಿರಿಜನ ಹಾಡಿಗಳಿಗೆ ವಿದ್ಯುತ್ಸಿದ್ದಾಪುರ, ಜ. 17: ಶತಮಾನಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಗಿರಿಜನ ಹಾಡಿಗಳಿಗೆ ಕೇಂದ್ರ ಸರಕಾರದ ದೀನ ದಯಾಳ್ ಉಪಾಧ್ಯಾಯ ವಿದ್ಯುತ್ ಯೋಜನೆಯಡಿ 64 ಕುಟುಂಬದವರಿಗೆ ‘ಬೆಳಕಿನಭಾಗ್ಯ’ ಲಭಿಸಿದೆ. ಚೆನ್ನಯ್ಯನಕೋಟೆ
ಗಿರಿಜನ ಹಾಡಿಗಳಿಗೆ ವಿದ್ಯುತ್ಸಿದ್ದಾಪುರ, ಜ. 17: ಶತಮಾನಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಗಿರಿಜನ ಹಾಡಿಗಳಿಗೆ ಕೇಂದ್ರ ಸರಕಾರದ ದೀನ ದಯಾಳ್ ಉಪಾಧ್ಯಾಯ ವಿದ್ಯುತ್ ಯೋಜನೆಯಡಿ 64 ಕುಟುಂಬದವರಿಗೆ ‘ಬೆಳಕಿನಭಾಗ್ಯ’ ಲಭಿಸಿದೆ. ಚೆನ್ನಯ್ಯನಕೋಟೆ
ಸಹೋದರನ ಮೇಲೆ ಹಲ್ಲೆ ಮಾಡಿದವನಿಗೆ ಸಜೆಮಡಿಕೇರಿ, ಜ. 17: ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯ ದಂಡ ಸಹಿತ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಬಾಚಮಾಡ ಎ. ಸುಂದರ