ರೋಟರಿಯಿಂದ ಅಂಗನವಾಡಿ ಕೇಂದ್ರಗಳಿಗೆ ಸಾಮಗ್ರಿ ವಿತರಣೆಒಡೆಯನಪುರ, ಜ. 16: ಶನಿವಾರಸಂತೆ ರೋಟರಿ ಕ್ಲಬ್ ವತಿ ಯಿಂದ ಸಮೀಪದ ಶನಿವಾರಸಂತೆ ಗುಂಡೂ ರಾವ್ ಬಡಾವಣೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಆಶಾಸ್ಪೂರ್ತಿ ಕಾರ್ಯಕ್ರಮದಡಿಯಲ್ಲಿ ಬ್ಯಾಗ್, ಟೂತ್‍ಪೇಸ್ಟ್,
ಕಾನ್ಸ್ಟೆಬಲ್ ಆತ್ಮಹತ್ಯೆಮಡಿಕೇರಿ, ಜ. 16: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಕಾನ್‍ಸ್ಟೆಬಲ್ ಬಲಮುರಿಯ ಬೆಳ್ಯಪ್ಪ (64) ಸೋಮವಾರ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸಂಕಲ್ಪ ಪೂಜೆಸೋಮವಾರಪೇಟೆ, ಜ. 16: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಕಾರ್ಯ ಆದಷ್ಟು ಶೀಘ್ರ ಪ್ರಾರಂಭವಾಗಲಿ ಎಂದು ಇಲ್ಲಿನ ಶ್ರೀ ರಾಮಮಂದಿರದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಸಂಕಲ್ಪ ಪೂಜೆ
ತಾ. 26 ರಿಂದ ರಾಜ್ಯಮಟ್ಟದ ಕ್ರಿಕೆಟ್ಕುಶಾಲನಗರ, ಜ. 16: ಕ್ರಿಕೆಟ್ ಪಟು ಅಪ್ಪಚ್ಚು ಗೆಳೆಯರ ಬಳಗದ ಆಶ್ರಯದಲ್ಲಿ ತಾ. 26 ರಿಂದ ಎರಡು ದಿನಗಳ ಕಾಲ ಕುಶಾಲನಗರದಲ್ಲಿ 4ನೇ ವರ್ಷದ ರಾಜ್ಯಮಟ್ಟದ ಕ್ರಿಕೆಟ್
ಅರಣ್ಯ ರಕ್ಷಿಸುವ ಜಾಗೃತಿ ಕಾರ್ಯಕ್ರಮಕೂಡಿಗೆ, ಜ. 16: ಬಾಣವಾರದ ಜೇನು ಕುರುಬ ಹಾಡಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚಿನಿಂದ ಅರಣ್ಯವನ್ನು ರಕ್ಷಿಸುವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್