ಉದ್ಯೋಗಖಾತ್ರಿ ಯೋಜನೆ ಸದ್ಬಳಕೆಗೆ ಸಲಹೆಗೋಣಿಕೊಪ್ಪಲು, ಆ. 10: ಪಂಚಾಯಿತಿಯ ಅಭಿವೃದ್ಧಿಗೆ ಗ್ರಾಮಸ್ಥರು ಉದ್ಯೋಗಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿ ಕೊಂಡಲ್ಲಿ ಹಲವು ಕಾಮಗಾರಿಗಳನ್ನು ಪೂರೈಸಲು ಅನುಕೂಲವಾಗಲಿದೆ ಎಂದು ಎನ್‍ಆರ್‍ಇಜಿ ತಾಲೂಕು ಸಂಯೋಜಕ ಸತೀಶ್
ಮಳೆಯ ನಡುವೆ ಶೇ. 50 ನಾಟಿ ಕೃಷಿ ಸಾಧನೆ ಸೋಮವಾರಪೇಟೆ : ಪಶ್ಚಿಮಘಟ್ಟ ಶ್ರೇಣಿಯಲ್ಲಿರುವ ಗರ್ವಾಲೆ, ಸೂರ್ಲಬ್ಬಿ, ಹಮ್ಮಿಯಾಲ, ಮುಟ್ಲು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಜಲದ ಒರತೆ ಕಂಡುಬರುತ್ತಿದೆ. ಬೆಟ್ಟಗುಡ್ಡಗಳಿಂದ ಮಳೆ ನೀರು ಹರಿದುಬರುತ್ತಿದ್ದು,
ಪಥ ಸಂಚಲನದಲ್ಲಿ ವಿದ್ಯಾರ್ಥಿಗಳುಮಡಿಕೇರಿ, ಆ. 10: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ತಾ. 15 ರ ಸ್ವಾತಂತ್ರ್ಯೋತ್ಸವದಂದು ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ರಾಜ್ಯದ
ದೇಶಪ್ರೇಮ ಮೈಗೂಡಿಸಿಕೊಳ್ಳಲು ಕರೆನಾಪೋಕ್ಲು, ಆ. 10: ಕ್ಲಬ್‍ನಲ್ಲಿ ಸೇರ್ಪಡೆಗೊಂಡ ಸದಸ್ಯರು ಉತ್ತಮ ಶಿಸ್ತು, ನಾಯಕತ್ವ ಗುಣ, ಸಾಮಾಜಿಕ ಕಳಕಳಿಯ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ದೇಶಪ್ರೇಮದಂತಹ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋಟರಿ
ತಲಕಾವೇರಿಗೆ 250 ಇಂಚು ಮಳೆಮಡಿಕೇರಿ, ಆ.10: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂದು ಮಧ್ಯಾಹ್ನದ ಬಳಿಕ ತಲಕಾವೇರಿ, ಶಾಂತಳ್ಳಿ, ಸೂರ್ಲಬ್ಬಿ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ತಲಕಾವೇರಿಗೆ ವರ್ಷಾರಂಭದಿಂದ ಇದುವರೆಗೆ 250 ಇಂಚು