ಆರ್ಥಿಕ ಸಾಕ್ಷರತೆ ಜಾಗೃತಿ ಕಾರ್ಯಕ್ರಮಮಡಿಕೇರಿ, ಏ. 17: ಮಡಿಕೇರಿಯ ಓ.ಡಿ.ಪಿ. ಸಂಸ್ಥೆ ಹಾಗೂ ಬೆಂಗಳೂರಿನ ನಬಾರ್ಡ್ ಫೈನಾನ್ಷಿಯಲ್ ಸರ್ವೀಸಸ್ ಸಂಸ್ಥೆಯಿಂದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಆರ್ಥಿಕ ಸಾಕ್ಷರತೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಜೆಡಿಎಸ್ಗೆ ಆಯ್ಕೆಸೋಮವಾರಪೇಟೆ, ಏ. 17: ಜೆಡಿಎಸ್‍ನ ಕಾನೂನು ವಿಭಾಗದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ವಕೀಲ ದೊಡ್ಡಮಳ್ತೆ ಗ್ರಾಮದ ಡಿ.ಎಂ. ಪೂವಯ್ಯ ಆಯ್ಕೆಯಾಗಿದ್ದಾರೆ. ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ಎ.ಪಿ. ವಿ.ವಿ. ಪ್ಯಾಟ್ ಪ್ರಾತ್ಯಕ್ಷಿಕೆ ಕಾರ್ಯಾಗಾರ ಸೋಮವಾರಪೇಟೆ, ಏ. 17: ಚುನಾವಣೆಯಲ್ಲಿ ಬಳಸಲಾಗುವ ಇವಿಎಂ ಯಂತ್ರಗಳ ಮತದಾನ ಖಾತರಿ ಬಗ್ಗೆ ಅಧಿಕಾರಿಗಳು, ಮತದಾರರಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ಒದಗಿಸಿದರು. ಸಮೀಪದ ಹಾನಗಲ್ಲು ಬಾಣೆ ಅಂಗನವಾಡಿಯಲ್ಲಿ ಆಯೋಜಿಸಲಾಗಿದ್ದ ನವೋದಯ ಶಾಲೆ: ತಾ. 21 ರಂದು ಪರೀಕ್ಷೆಮಡಿಕೇರಿ, ಏ. 17: ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಾ. 21 ರಂದು ಬೆಳಿಗ್ಗೆ 11.30 ಗಂಟೆಗೆ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆಸೋಮವಾರಪೇಟೆ, ಏ. 17: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ಮಹಿಳಾ ವಿಭಾಗದಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿರುವ ಬೇಸಿಗೆ ಶಿಬಿರಕ್ಕೆ ಜೆಸಿಐ ಗುರುಪ್ರಸಾದ್ ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಆರ್ಥಿಕ ಸಾಕ್ಷರತೆ ಜಾಗೃತಿ ಕಾರ್ಯಕ್ರಮಮಡಿಕೇರಿ, ಏ. 17: ಮಡಿಕೇರಿಯ ಓ.ಡಿ.ಪಿ. ಸಂಸ್ಥೆ ಹಾಗೂ ಬೆಂಗಳೂರಿನ ನಬಾರ್ಡ್ ಫೈನಾನ್ಷಿಯಲ್ ಸರ್ವೀಸಸ್ ಸಂಸ್ಥೆಯಿಂದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಆರ್ಥಿಕ ಸಾಕ್ಷರತೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ
ಜೆಡಿಎಸ್ಗೆ ಆಯ್ಕೆಸೋಮವಾರಪೇಟೆ, ಏ. 17: ಜೆಡಿಎಸ್‍ನ ಕಾನೂನು ವಿಭಾಗದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ವಕೀಲ ದೊಡ್ಡಮಳ್ತೆ ಗ್ರಾಮದ ಡಿ.ಎಂ. ಪೂವಯ್ಯ ಆಯ್ಕೆಯಾಗಿದ್ದಾರೆ. ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ಎ.ಪಿ.
ವಿ.ವಿ. ಪ್ಯಾಟ್ ಪ್ರಾತ್ಯಕ್ಷಿಕೆ ಕಾರ್ಯಾಗಾರ ಸೋಮವಾರಪೇಟೆ, ಏ. 17: ಚುನಾವಣೆಯಲ್ಲಿ ಬಳಸಲಾಗುವ ಇವಿಎಂ ಯಂತ್ರಗಳ ಮತದಾನ ಖಾತರಿ ಬಗ್ಗೆ ಅಧಿಕಾರಿಗಳು, ಮತದಾರರಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ಒದಗಿಸಿದರು. ಸಮೀಪದ ಹಾನಗಲ್ಲು ಬಾಣೆ ಅಂಗನವಾಡಿಯಲ್ಲಿ ಆಯೋಜಿಸಲಾಗಿದ್ದ
ನವೋದಯ ಶಾಲೆ: ತಾ. 21 ರಂದು ಪರೀಕ್ಷೆಮಡಿಕೇರಿ, ಏ. 17: ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಾ. 21 ರಂದು ಬೆಳಿಗ್ಗೆ 11.30 ಗಂಟೆಗೆ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ
ಬೇಸಿಗೆ ಶಿಬಿರಕ್ಕೆ ಚಾಲನೆಸೋಮವಾರಪೇಟೆ, ಏ. 17: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ಮಹಿಳಾ ವಿಭಾಗದಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿರುವ ಬೇಸಿಗೆ ಶಿಬಿರಕ್ಕೆ ಜೆಸಿಐ ಗುರುಪ್ರಸಾದ್ ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು