ಭಾಷಣ ಸ್ಪರ್ಧೆವೀರಾಜಪೇಟೆ, ಆ. 27: ಕಾವೇರಿ ಪದವಿ ಕಾಲೇಜಿನಲ್ಲಿ ಕುಪ್ಪಡಿರ ಎಸ್ ಮಾಡಮಯ್ಯ ಅವರ ಜ್ಞಾಪಕಾರ್ತವಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭಾಷಣದ ವಿಷಯ ಕನ್ನಡದಲ್ಲಿ ಭ್ರಷ್ಟರಹಿತ ಸ್ವಾತಂತ್ರ್ಯ ಭಾರತ
ಅಧಿಕಾರಿಗಳಿಗೆ ವಾರ್ನಿಂಗ್ ಮಾಡಿದ ಡಿ.ಸಿ ಸೋಮವಾರಪೇಟೆ, ಆ.28: ತಾಲೂಕಿನ ಸುಂಟಿಕೊಪ್ಪ ಪ್ರೌಢ ಶಾಲೆಯಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು, ಕರ್ತವ್ಯದಲ್ಲಿದ್ದ ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮಾಹಿತಿ ನೀಡಲು ಸಂತ್ರಸ್ತರಲ್ಲಿ ಮನವಿ ಮಡಿಕೇರಿ, ಆ. 28 : ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬ, ವೈಯಕ್ತಿಕ ವಿವರಗಳನ್ನು (ಅವಲಂಬಿತರು, ಪ್ರಾಣ ಹಾನಿ, ಮನೆ ಹಾನಿ, ಜಾನುವಾರು
ಯುವ ಬ್ರಿಗೇಡ್ನಿಂದ ಸಂತ್ರಸ್ತರಿಗೆ ನೆರವುಕುಶಾಲನಗರ, ಆ 28: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ 50 ಕುಟುಂಬಗಳಿಗೆ ಅವಶ್ಯವಿರುವ ಆಹಾರ ಸಾಮಗ್ರಿಗಳನ್ನು ಯುವ ಬ್ರಿಗೇಡ್ ಕಾರ್ಯಕರ್ತರು ತಲಪಿಸಲು ಕಾರ್ಯ ಯೋಜನೆ ಹಮ್ಮಿ ಕೊಳ್ಳಲಾಗಿದೆ
ಮತ್ತೆ ಪ್ರತ್ಯಕ್ಷಗೊಂಡ ಹುಲಿರಾಯಕೂಡಿಗೆ, ಆ. 28 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ 7 ಗಂಟೆಯ ಸಮಯದಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಬೆಂಡೆಬೆಟ್ಟ