ಶ್ರೀಮಸಣಿಕಮ್ಮ ದೇವಿಯ ವಾರ್ಷಿಕ ಪೂಜೋತ್ಸವ ಹೆಬ್ಬಾಲೆ, ಮೇ 23 : ಇಲ್ಲಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲೆಹೊಲ ಪ್ರದೇಶದಲ್ಲಿರುವ ಶ್ರೀಮಸಣಿಕಮ್ಮ ದೇವಿಯ 8ನೇ ವರ್ಷದ ವಾರ್ಷಿಕ ಪೂಜಾಮಹೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಮಹಾ ಮೃತ್ಯುಂಜಯ ಯಜ್ಞಕೂಡಿಗೆ, ಮೇ 23: ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ 28ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ತಾ. 26ರಂದು ಮಹಾ ಮೃತ್ಯುಂಜಯ ಯಜ್ಞ ನಡೆಯಲಿದೆ. ಅಂದು ಬೆಳಿಗ್ಗೆಯಿಂದಲೇ ನಾಳೆ ಯುವ ಒಕ್ಕೂಟ ಸಭೆಶನಿವಾರಸಂತೆ, ಮೇ 23: ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಸಿಕ ಸಭೆ ತಾ. 25ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಯುವ ಒಕ್ಕೂಟದ ಅದ್ಯಕ್ಷ ಹರೀಶ್ ಅವರಧರ್ಮದೈವಗಳ ನೇಮೋತ್ಸವ ಸುಂಟಿಕೊಪ್ಪ, ಮೇ 23: ಸಮೀಪದ ಪನ್ಯದ ಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಧರ್ಮ ದೈವಗಳ ನೇಮೋತ್ಸವ ಗುರುವಾರ ರಾತ್ರಿ ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯ ನಾರಾಯಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರಶನಿವಾರಸಂತೆ, ಮೇ 23: ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶನಿವಾರಸಂತೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ದೇವರಾಜ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ
ಶ್ರೀಮಸಣಿಕಮ್ಮ ದೇವಿಯ ವಾರ್ಷಿಕ ಪೂಜೋತ್ಸವ ಹೆಬ್ಬಾಲೆ, ಮೇ 23 : ಇಲ್ಲಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲೆಹೊಲ ಪ್ರದೇಶದಲ್ಲಿರುವ ಶ್ರೀಮಸಣಿಕಮ್ಮ ದೇವಿಯ 8ನೇ ವರ್ಷದ ವಾರ್ಷಿಕ ಪೂಜಾಮಹೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ
ಮಹಾ ಮೃತ್ಯುಂಜಯ ಯಜ್ಞಕೂಡಿಗೆ, ಮೇ 23: ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ 28ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ತಾ. 26ರಂದು ಮಹಾ ಮೃತ್ಯುಂಜಯ ಯಜ್ಞ ನಡೆಯಲಿದೆ. ಅಂದು ಬೆಳಿಗ್ಗೆಯಿಂದಲೇ
ನಾಳೆ ಯುವ ಒಕ್ಕೂಟ ಸಭೆಶನಿವಾರಸಂತೆ, ಮೇ 23: ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಸಿಕ ಸಭೆ ತಾ. 25ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಯುವ ಒಕ್ಕೂಟದ ಅದ್ಯಕ್ಷ ಹರೀಶ್ ಅವರ
ಧರ್ಮದೈವಗಳ ನೇಮೋತ್ಸವ ಸುಂಟಿಕೊಪ್ಪ, ಮೇ 23: ಸಮೀಪದ ಪನ್ಯದ ಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಧರ್ಮ ದೈವಗಳ ನೇಮೋತ್ಸವ ಗುರುವಾರ ರಾತ್ರಿ ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯ ನಾರಾಯಣ
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರಶನಿವಾರಸಂತೆ, ಮೇ 23: ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶನಿವಾರಸಂತೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ದೇವರಾಜ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ