ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಚುನಾವಣೆ ಚೆಯ್ಯಂಡಾಣೆ, ಮೇ.೨೫: ವೀರಾಜಪೇಟೆಯ ಪುರಭವನದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ (ರಿ) ಒಂಬತ್ತನೇ ವರ್ಷದ ವಾರ್ಷಿಕ ಸಾಮಾನ್ಯ ಮಹಾಸಭೆ ಮತ್ತು ಚುನಾವಣೆಯ ಪ್ರಕ್ರಿಯೆಯು ಕೊಡಗು ಜಿಲ್ಲಾ ಕಿವುಡರ
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೨೫: ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು
ಅರ್ಚಕರು ಹಾಗೂ ಪುರೋಹಿತರ ಸಂಘದ ಮಹಾಸಭೆ ಸೋಮವಾರಪೇಟೆ,ಮೇ.೨೫: ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ತಾ.೩೧ ರಂದು ಪಟ್ಟಣದ ವಿರಕ್ತಮಠದಲ್ಲಿ ಬೆಳಿಗ್ಗೆ
ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೨೫: ೨೦೨೬-೨೭ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ (ಪಿಯುಸಿ. ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ
ಗುರುವಂದನಾ ಕಾರ್ಯಕ್ರಮ ಗುರುಗಳಿಗೆ ಸನ್ಮಾನ ಚೆಟ್ಟಳ್ಳಿ, ಮೇ ೨೫: ಚೆಟ್ಟಳ್ಳಿ ಪ್ರೌಢಶಾಲೆಯ ೧೯೯೩-೯೪ನೇ ಸಾಲಿನ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರುಗಳಿಗೆ ಗೌರವ ಸಲ್ಲಿಸುವ ‘ಗುರುವಂದನಾ’ ಕಾರ್ಯಕ್ರಮ ಕುಶಾಲನಗರದ ರಾಜ್ ಗಾರ್ಡನಿಯಾ ಕೂರ್ಗ್ ರೆಸಾರ್ಟ್ನಲ್ಲಿ