ಆಂಗ್ಲ ಭಾಷಾ ಅನುವಾದಕರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯಮಡಿಕೇರಿ, ಡಿ. 27: ಕೇಂದ್ರ ಸಾಹಿತ್ಯ ಅಕಾಡೆಮಿಯ ವತಿಯಿಂದ ಮೂರು ದಿನಗಳ ಕಾಲ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಈಶಾನ್ಯ ಹಾಗೂ ದಕ್ಷಿಣ ಭಾರತದ ಭಾಷೆಗಳ ಕವನಗಳ
ನೆಲ್ಲಿಹುದಿಕೇರಿ ಗ್ರಾ.ಪಂ.ಗೆ ಚುನಾವಣೆ*ಸಿದ್ದಾಪುರ, ಡಿ. 27: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಯ ಎರಡು ವಾರ್ಡ್‍ಗಳಿಗೆ ಜನವರಿ 2 ರಂದು ಚುನಾವಣೆ ನಡೆಯಲಿದೆ. 2ನೇ ವಾರ್ಡ್‍ನ ಸದಸ್ಯರಾಗಿದ್ದ ಮೊಹಮದ್ ಬಾಪುಟ್ಟಿ ಮತ್ತು 3ನೇ
ಮಂಡಲ ಪೂಜೋತ್ಸವಸೋಮವಾರಪೇಟೆ, ಡಿ. 27: ಸಮೀಪದ ಬಜೆಗುಂಡಿ ಗ್ರಾಮದಲ್ಲಿರುವ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ತಾ. 29 ರಂದು ಮಂಡಲ ಪೂಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಾಲಯ ಸಮಿತಿಯ ಪ್ರಕಟಣೆ
ಪೊಲೀಸ್ ಮಧ್ಯಸ್ಥಿಕೆಯಲ್ಲಿ ಪ್ರಕರಣಕ್ಕೆ ಇತಿಶ್ರೀಸೋಮವಾರಪೇಟೆ, ಡಿ. 27: ನಡೆದಾಡುವ ದೇವರೆಂದೇ ಹೆಸರು ಗಳಿಸಿರುವ ಸಿದ್ದಗಂಗಾ ಸ್ವಾಮೀಜಿ ಅವರ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ ಎಂದು ಆರೋಪಿಸಿ ನೀಡಲಾಗಿದ್ದ ದೂರಿನ ಬಗ್ಗೆ
ರಕ್ತದಾನದ ಮಹತ್ವ ಅರಿಯಲು ಕೆ.ಜಿ.ಬಿ. ಸಲಹೆಮಡಿಕೇರಿ, ಡಿ. 27: ರಕ್ತದಾನದ ಮಹತ್ವವನ್ನು ತಿಳಿದುಕೊಳ್ಳುವ ಮೂಲಕ ಪ್ರತಿಯೊಬ್ಬರು ಜೀವ ರಕ್ಷಣೆಯ ಮಹತ್ಕಾರ್ಯಕ್ಕೆ ಮುಂದಾಗಬೇಕೆಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ. ಮೇಕೇರಿಯ