ಗ್ರಾಮಸ್ಥರ ಅಲೆದಾಟಕೂಡಿಗೆ, ಡಿ. 17: ಪ್ರಕೃತಿ ವಿಕೋಪದಿಂದಾಗಿ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ನಷ್ಟವಾಗಿತ್ತು. ಕಂದಾಯ ಇಲಾಖೆ ಮೂಲಕ ಚೆಕ್ ಅನ್ನು
ಮನೆ ಮದ್ದು ಕಾರ್ಯಕ್ರಮಗೋಣಿಕೊಪ್ಪ ವರದಿ, ಡಿ. 17: ಆಯುಷ್ ಇಲಾಖೆ ವತಿಯಿಂದ ಕೆ. ಬಾಡಗ ಗ್ರಾಮದ ಒಂದನೇ ನಾಣಚ್ಚಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಮನೆ ಮದ್ದು ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು
ವಿಶೇಷ ಚೇತನ ಕ್ರೀಡಾಕೂಟಸುಂಟಿಕೊಪ್ಪ, ಡಿ. 17: ಇತ್ತೀಚೆಗೆ ನಡೆದ ಸೋಮವಾರಪೇಟೆ ಶಿಕ್ಷಣ ಇಲಾಖೆಯ ವತಿಯಿಂದ ವಿಶ್ವ ವಿಶೇಷಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷಚೇತನರಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶೇಷಚೇತನರ
ವಿಶೇಷ ಚೇತನ ಕ್ರೀಡಾಕೂಟಸುಂಟಿಕೊಪ್ಪ, ಡಿ. 17: ಇತ್ತೀಚೆಗೆ ನಡೆದ ಸೋಮವಾರಪೇಟೆ ಶಿಕ್ಷಣ ಇಲಾಖೆಯ ವತಿಯಿಂದ ವಿಶ್ವ ವಿಶೇಷಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷಚೇತನರಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶೇಷಚೇತನರ
ಅಯ್ಯಪ್ಪ ಮಂಡಲ ಪೂಜೋತ್ಸವಕುಶಾಲನಗರ, ಡಿ. 17: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಮಂಡಲ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮುಖ್ಯ