ಕರಿಕೆಯಲ್ಲಿ ಮಕ್ಕಳ ಗ್ರಾಮಸಭೆಕರಿಕೆ, ಡಿ. 15: ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐದು ಶಾಲೆಗಳ ಮಕ್ಕಳ ಗ್ರಾಮ ಸಭೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಳ್ಳುಕೊಚ್ಚಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ
ಎಸ್.ಎಸ್.ಎಫ್. ಶಾಖೆ ಉದ್ಘಾಟನೆನಾಪೋಕ್ಲು, ಡಿ. 15: ಸಮೀಪದ ಎಮ್ಮೆಮಾಡಿನ ಎಸ್‍ಎಸ್‍ಎಫ್ ಶಾಖೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎಸ್‍ವೈಎಸ್ ಶಾಖೆಯ ಅಧ್ಯಕ್ಷ ಖಾದರ್ ಸಅದಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು
ಇಂದು ಕವಿಗೋಷ್ಠಿಸೋಮವಾರಪೇಟೆ, ಡಿ. 15: ಸೃಷ್ಟಿಯ ಚಿಗುರು ಕವಿ ಬಳಗ ಮತ್ತು ಮನೆ ಮನೆ ಕಾವ್ಯಗೋಷ್ಠಿ ಬಳಗದ ಆಶ್ರಯದಲ್ಲಿ ತಾ. 16 ರಂದು (ಇಂದು) ಪೂರ್ವಾಹ್ನ 10.30ಕ್ಕೆ ಇಲ್ಲಿನ
ವಿವಿಧೆಡೆ ಷಷ್ಠಿ ಕುಶಾಲನಗರ: ಕುಶಾಲನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಷಷ್ಠಿ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರಿಗೆ ಅಭಿಷೇಕ, ಪುಷ್ಪಾಲಂಕಾರ,
ಯಲಕನೂರಿನಲ್ಲಿ ದೇವಾಲಯಕ್ಕೆ ಶಿಲಾನ್ಯಾಸಸೋಮವಾರಪೇಟೆ, ಡಿ. 15: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯಗಳ ಶಿಲಾನ್ಯಾಸ ಕಾರ್ಯಕ್ರಮ ಹಲವು ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು. ಶ್ರೀ