ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಮಡಿಕೇರಿ, ಡಿ.14 : ಮಡಿಕೇರಿ ನಗರಸಭೆಗೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮೃತದೇಹ ದಾನ ಸೋಮವಾರಪೇಟೆ, ಡಿ. 14: ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಯೋಗಿಕ ಬೋಧನೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಿನ ಮೃತ ಮಹಿಳೆಯೋರ್ವರ ದೇಹವನ್ನು ಕುಟುಂಬಸ್ಥರು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾನ
ಕಾಲೇಜು ವಾರ್ಷಿಕೋತ್ಸವ ಮಡಿಕೇರಿ, ಡಿ. 14: ಸರ್ಕಾರಿ ಪದವಿ ಪೂರ್ವ ಕಾಲೇಜಿನ 2018-19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ತಾ. 15 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ
ಅರೆಭಾಷೆ ಸೌಹಾರ್ದ ದಿನಾಚರಣೆಮಡಿಕೇರಿ, ಡಿ. 14: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ತಾ. 15 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಕೆಳಗಿನ ಗೌಡ
ತಾ. 21 ರಿಂದ ಮಡಿಕೇರಿಯಲ್ಲಿ ರೈತ ಸಂತೆ ಆರಂಭ ಮಡಿಕೇರಿ, ಡಿ. 14 : ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರೈತ ಸಂತೆಯನ್ನು ತಾ. 21 ರಿಂದ ಪುನರಾರಂಭಿಸ ಲಾಗುವದೆಂದು ಮಡಿಕೆÉೀರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ