ಜೆ.ಡಿ.ಎಸ್. ಮತಯಾಚನೆಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎ. ಜೀವಿಜಯ ಅವರ ಪರವಾಗಿ ಪಕ್ಷದ ಕಾರ್ಯಕರ್ತರು ಕುಶಾಲನಗರದಲ್ಲಿ ಮತಯಾಚನೆ ನಡೆಸಿದರು. ನಗರ ಘಟಕ ಅಧ್ಯಕ್ಷ ವಿ.ಎಸ್. ಆನಂದ ಚಂದ್ರಕಲಾ ಗೆಲುವು ವಿಶ್ವಾಸಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಅವರ ಪರ ಕಾಂಗ್ರೆಸ್ ಅಭ್ಯರ್ಥಿಗಳಿಂದ ಮತಯಾಚನೆಮಡಿಕೇರಿ: ವೀರಾಜ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ಅರುಣ್ ಮಾಚಯ್ಯ ನಾಗರಹೊಳೆ ಹಾಡಿ ಹಾಗೂ ಕುಟ್ಟ ಗ್ರಾಮ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹಾಡಿ ಕುಶಾಲನಗರದಲ್ಲಿ ಮತಯಾಚನೆಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಪರವಾಗಿ ಕುಶಾಲನಗರದಲ್ಲಿ ಮತಯಾಚನೆ ನಡೆಸಲಾಯಿತು. ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಜೆ.ಡಿ.ಎಸ್.ಗೆ ಸೇರ್ಪಡೆಕೂಡಿಗೆ: ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ಹೆಚ್.ಡಿ. ದಿನೇಶ್ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ
ಜೆ.ಡಿ.ಎಸ್. ಮತಯಾಚನೆಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎ. ಜೀವಿಜಯ ಅವರ ಪರವಾಗಿ ಪಕ್ಷದ ಕಾರ್ಯಕರ್ತರು ಕುಶಾಲನಗರದಲ್ಲಿ ಮತಯಾಚನೆ ನಡೆಸಿದರು. ನಗರ ಘಟಕ ಅಧ್ಯಕ್ಷ ವಿ.ಎಸ್. ಆನಂದ
ಚಂದ್ರಕಲಾ ಗೆಲುವು ವಿಶ್ವಾಸಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಅವರ ಪರ
ಕಾಂಗ್ರೆಸ್ ಅಭ್ಯರ್ಥಿಗಳಿಂದ ಮತಯಾಚನೆಮಡಿಕೇರಿ: ವೀರಾಜ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ಅರುಣ್ ಮಾಚಯ್ಯ ನಾಗರಹೊಳೆ ಹಾಡಿ ಹಾಗೂ ಕುಟ್ಟ ಗ್ರಾಮ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹಾಡಿ
ಕುಶಾಲನಗರದಲ್ಲಿ ಮತಯಾಚನೆಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಪರವಾಗಿ ಕುಶಾಲನಗರದಲ್ಲಿ ಮತಯಾಚನೆ ನಡೆಸಲಾಯಿತು. ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ
ಜೆ.ಡಿ.ಎಸ್.ಗೆ ಸೇರ್ಪಡೆಕೂಡಿಗೆ: ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ಹೆಚ್.ಡಿ. ದಿನೇಶ್ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ