ಆದಿ ಚುಂಚನಗಿರಿ ಮಠಾಧೀಶರನ್ನು ಭೇಟಿ ಸೋಮವಾರಪೇಟೆ,ಮೇ.2: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಆದಿಚುಂಚನಗಿರಿಯ ಹಾಸನದ ಇಂದು ಹೊಸಬೀಡು ಶ್ರೀ ಮಹಾಲಕ್ಷ್ಮೀ ದೇವಾಲಯ ಲೋಕಾರ್ಪಣೆಸೋಮವಾರಪೇಟೆ,ಮೇ.2: ಸಮೀಪದ ಹೊಸಬೀಡು-ಬಳಗುಂದ ಗ್ರಾಮದಲ್ಲಿ ಜೀರ್ಣೋದ್ಧಾರದೊಂದಿಗೆ ರು. 25 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರ ದೇವಾಲಯದ ಲೋಕಾರ್ಪಣಾ ಸಮಾರಂಭ ತಾ. 3 ಮತ್ತು ಸಮುದಾಯದ ಕ್ರೀಡೆ ಸಾಮರಸ್ಯ ಜೀವನಕ್ಕೆ ಸಹಕಾರಿವೀರಾಜಪೇಟೆ ಮೇ 1: ಪ್ರತಿಯೊಂದು ಸಮುದಾಯವು ಪ್ರತಿವರ್ಷ ಕ್ರೀಡಾಕೂಟವನ್ನು ಹಮ್ಮಿಕೊಳ್ಳುವದರಿಂದ ಸಮುದಾಯದ ಕುಟುಂಬಗಳ ನಡುವೆ ಪರಸ್ಪರ ಸಾಮರಸ್ಯ ಜೀವನಕ್ಕೆ ಅವಕಾಶವಾಗಲಿದೆ. ಇದರಿಂದ ಸಮುದಾಯದಲ್ಲಿ ಒಗ್ಗಟ್ಟನ್ನು ಸಾಧಸಿ ಸಮುದಾಯದ ಸಂಘಟನೆ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಪರ ಮಡಿಕೇರಿ, ಮೇ. 2 :ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಕಾಂಗ್ರೆಸ್ ಪಕ್ಷವನ್ನು ಏಕಾಂಗಿಯಾಗಿ ಎದುರಿಸಲಾಗದ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವ ವಿಚಾರ ಈಗಾಗಲೇ ಬಹಿರಂಗಗೊಂಡಿದ್ದು, ಇದರಿಂದ ಜಾತಿ ಆಧಾರದಲ್ಲಿ ಶಾಸಕರುಗಳ ವಿರುದ್ಧ ಅಪಪ್ರಚಾರ ಸರಿಯಲ್ಲ ಮಡಿಕೇರಿ, ಮೇ 2 : ಜಿಲ್ಲೆಯಲ್ಲಿ ಕಳೆದ ನಾಲ್ಕು ಅವಧಿಯಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಬಿಜೆಪಿ ಶಾಸಕರುಗಳು ಎಲ್ಲೂ ಜಾತಿ ರಾಜಕೀಯ ಮಾಡಿಲ್ಲ. ಎಲ್ಲ ಜಾತಿ, ಧರ್ಮದವರನ್ನು ಸಮಾನವಾಗಿ
ಆದಿ ಚುಂಚನಗಿರಿ ಮಠಾಧೀಶರನ್ನು ಭೇಟಿ ಸೋಮವಾರಪೇಟೆ,ಮೇ.2: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಆದಿಚುಂಚನಗಿರಿಯ ಹಾಸನದ
ಇಂದು ಹೊಸಬೀಡು ಶ್ರೀ ಮಹಾಲಕ್ಷ್ಮೀ ದೇವಾಲಯ ಲೋಕಾರ್ಪಣೆಸೋಮವಾರಪೇಟೆ,ಮೇ.2: ಸಮೀಪದ ಹೊಸಬೀಡು-ಬಳಗುಂದ ಗ್ರಾಮದಲ್ಲಿ ಜೀರ್ಣೋದ್ಧಾರದೊಂದಿಗೆ ರು. 25 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರ ದೇವಾಲಯದ ಲೋಕಾರ್ಪಣಾ ಸಮಾರಂಭ ತಾ. 3 ಮತ್ತು
ಸಮುದಾಯದ ಕ್ರೀಡೆ ಸಾಮರಸ್ಯ ಜೀವನಕ್ಕೆ ಸಹಕಾರಿವೀರಾಜಪೇಟೆ ಮೇ 1: ಪ್ರತಿಯೊಂದು ಸಮುದಾಯವು ಪ್ರತಿವರ್ಷ ಕ್ರೀಡಾಕೂಟವನ್ನು ಹಮ್ಮಿಕೊಳ್ಳುವದರಿಂದ ಸಮುದಾಯದ ಕುಟುಂಬಗಳ ನಡುವೆ ಪರಸ್ಪರ ಸಾಮರಸ್ಯ ಜೀವನಕ್ಕೆ ಅವಕಾಶವಾಗಲಿದೆ. ಇದರಿಂದ ಸಮುದಾಯದಲ್ಲಿ ಒಗ್ಗಟ್ಟನ್ನು ಸಾಧಸಿ ಸಮುದಾಯದ ಸಂಘಟನೆ
ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಪರ ಮಡಿಕೇರಿ, ಮೇ. 2 :ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಕಾಂಗ್ರೆಸ್ ಪಕ್ಷವನ್ನು ಏಕಾಂಗಿಯಾಗಿ ಎದುರಿಸಲಾಗದ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವ ವಿಚಾರ ಈಗಾಗಲೇ ಬಹಿರಂಗಗೊಂಡಿದ್ದು, ಇದರಿಂದ
ಜಾತಿ ಆಧಾರದಲ್ಲಿ ಶಾಸಕರುಗಳ ವಿರುದ್ಧ ಅಪಪ್ರಚಾರ ಸರಿಯಲ್ಲ ಮಡಿಕೇರಿ, ಮೇ 2 : ಜಿಲ್ಲೆಯಲ್ಲಿ ಕಳೆದ ನಾಲ್ಕು ಅವಧಿಯಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಬಿಜೆಪಿ ಶಾಸಕರುಗಳು ಎಲ್ಲೂ ಜಾತಿ ರಾಜಕೀಯ ಮಾಡಿಲ್ಲ. ಎಲ್ಲ ಜಾತಿ, ಧರ್ಮದವರನ್ನು ಸಮಾನವಾಗಿ