ಇಂದು ಭೂಮಿ ಪೂಜೆಮಡಿಕೇರಿ, ಡಿ. 11: ಬೆಂಗಳೂರಿನ ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ
ಸಾಹಿತ್ಯ ಸಮ್ಮೇಳನಕ್ಕೆ ಹೆಸರು ನೋಂದಾಯಿಸಲು ಕರೆಮಡಿಕೇರಿ, ಡಿ. 11: ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ತೆರಳುವವರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ತಾ. 19 ರಂದು ಕೊನೆ
ಸೋಮವಾರಪೇಟೆಯಲ್ಲಿ ವಿಶೇಷಚೇತನರ ಕ್ರೀಡಾಕೂಟ ಸಾಂಸ್ಕøತಿಕ ಕಾರ್ಯಕ್ರಮಸೋಮವಾರಪೇಟೆ,ಡಿ.11: ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಇವರ ಆಶ್ರಯದಲ್ಲಿ ವಿಶ್ವ ವಿಶೇಷಚೇತನ ಮಕ್ಕಳ ದಿನಾಚರಣೆ ಅಂಗವಾಗಿ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಕ್ರೀಡಾಕೂಟ ಹಾಗೂ
ಮಡಿಕೇರಿಯಲ್ಲಿ ಕಾರ್ಯಕರ್ತರ ಸಂಭ್ರಮಮಡಿಕೇರಿ ಡಿ.11 :ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ
ಕಾಂಗ್ರೆಸ್ನಿಂದ ಸೋಮವಾರಪೇಟೆಯಲ್ಲಿ ವಿಜಯೋತ್ಸವಸೋಮವಾರಪೇಟೆ,ಡಿ.11: ಛತ್ತೀಸ್‍ಘಡ್, ರಾಜಸ್ಥಾನ್ ಸೇರಿದಂತೆ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಮೋಘ ಗೆಲವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇಲ್ಲಿನ