ಕೂಡಿಗೆ ವೃತ್ತದಲ್ಲಿ ವಿದ್ಯುತ್ ಕಂಬ ಅಳವಡಿಕೆಗೆ ವಿರೋಧಕೂಡಿಗೆ,ಡಿ. 11: ಕೂಡಿಗೆ ವೃತ್ತದಲ್ಲಿ ಅಸಂಬದ್ಧವಾಗಿ ಕೋರಕೊಲ್ಲಿ, ಕೂಡಿಗೆ ಹೆದ್ದಾರಿಯ ರಸ್ತೆಗೆ ವಿದ್ಯುತ್ ಕಂಬ ಅಳವಡಿಸುವ ವಿರುದ್ಧವಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಗುತ್ತಿಗೆದಾರ ಗ್ರಾ.ಪಂ.ನ ಅನುಮತಿ ಪಡೆಯದೇ
ಕೊಡಗು ಪ್ರವಾಸೋದ್ಯಮಕ್ಕೆ ವೇದಿಕೆ ಕಲ್ಪಿಸಿದ ಚೆನ್ನೈಮಡಿಕೇರಿ, ಡಿ.11: ತಮಿಳುನಾಡಿನ ಚೆನ್ನೈನಲ್ಲಿ ಕೊಡಗು ಪ್ರವಾಸೋದ್ಯಮಕ್ಕೆ ಸೂಕ್ತ ವೇದಿಕೆ ಕಲ್ಪಿಸುವದರೊಂದಿಗೆ ತಮಿಳುನಾಡಿ ನಿಂದ ವಿಶೇಷವಾಗಿ ಕೊಡಗಿಗೆ ಪ್ರವಾಸಿಗರನ್ನು ಆಕರ್ಷಿಸುವ ಕಾರ್ಯಕ್ಕೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ
ಇಂದು ಭೂಮಿ ಪೂಜೆಮಡಿಕೇರಿ, ಡಿ. 11: ಬೆಂಗಳೂರಿನ ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ
ಸಾಹಿತ್ಯ ಸಮ್ಮೇಳನಕ್ಕೆ ಹೆಸರು ನೋಂದಾಯಿಸಲು ಕರೆಮಡಿಕೇರಿ, ಡಿ. 11: ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ತೆರಳುವವರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ತಾ. 19 ರಂದು ಕೊನೆ
ಸೋಮವಾರಪೇಟೆಯಲ್ಲಿ ವಿಶೇಷಚೇತನರ ಕ್ರೀಡಾಕೂಟ ಸಾಂಸ್ಕøತಿಕ ಕಾರ್ಯಕ್ರಮಸೋಮವಾರಪೇಟೆ,ಡಿ.11: ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಇವರ ಆಶ್ರಯದಲ್ಲಿ ವಿಶ್ವ ವಿಶೇಷಚೇತನ ಮಕ್ಕಳ ದಿನಾಚರಣೆ ಅಂಗವಾಗಿ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಕ್ರೀಡಾಕೂಟ ಹಾಗೂ