ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಬೀಳ್ಕೊಡುಗೆಮಡಿಕೇರಿ, ಅ. 11: ವರ್ಗಾವಣೆ ಗೊಂಡಿರುವ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆತ್ಮೀಯ ಹಾಗೂ ಹೃದಯ ಸ್ಪರ್ಶಿಯಾಗಿ ಬೀಳ್ಕೊಡುಗೆ
ಚಿತ್ರಕಲಾ ಸ್ಪರ್ಧೆಯಲ್ಲಿ ಸಾಧನೆಮಡಿಕೇರಿ, ಅ. 11: ಇತ್ತೀಚೆಗೆ ಮುಳಿಯ ಜ್ಯುವೆಲ್ಲರಿಯವರು ಗೋಣಿಕೊಪ್ಪಲಿನ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ವೀರಾಜಪೇಟೆ ಕಾವೇರಿ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಣವ್ ಪಿ.ಪಿ. ಜಿಲ್ಲಾಮಟ್ಟದಲ್ಲಿ
ಪ್ರದರ್ಶನವಾಗಿ ಸ್ತಬ್ಧಚಿತ್ರ ಮೆರವಣಿಗೆ ಗೋಣಿಕೊಪ್ಪ ವರದಿ, ಅ. 11: ಸ್ತಬ್ಧಚಿತ್ರ ಮೂಲಕ ಗೋಣಿಕೊಪ್ಪ ದಸರಾದಲ್ಲಿ ಸಾಮಾಜಿಕವಾಗಿ ವಿಶೇಷ ಸಂದೇಶ ನೀಡುತ್ತಿರುವ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಈ
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಅ. 11: ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19ನೇ ಸಾಲಿನ ಹಿಂದುಳಿದ ವರ್ಗಗಳ
ಕೀಳರಿಮೆ ಬಿಡಲು ವಿದ್ಯಾರ್ಥಿಗಳಿಗೆ ಡಿವೈಎಸ್ಪಿ ಕರೆ ಮಡಿಕೇರಿ, ಅ. 11: ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೀಳರಿಮೆಯನ್ನು ಬಿಟ್ಟು ವಿದ್ಯಾರ್ಜನೆಯ ಕಡೆಗೆ ಹೆಚ್ಚಿನ ಗಮನ ನೀಡುವ ಮೂಲಕ ಗುರಿ ಸಾಧಿಸಬೇಕೆಂದು ಡಿ.ವೈ.ಎಸ್.ಪಿ. ಸುಂದರ್‍ರಾಜ್