ವಾರ್ಷಿಕ ಮಹಾಸಭೆಮಡಿಕೇರಿ, ಮೇ 28 : ಮೂರ್ನಾಡು ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ಅಧ್ಯಕ್ಷೆ ಬಡುವಂಡ ಸೀತಮ್ಮ ಅವರ ಅಧ್ಯಕ್ಷತೆಯಲ್ಲಿ
ದೇವಸ್ಥಾನ ಪುನರ್ ನಿರ್ಮಾಣವೀರಾಜಪೇಟೆ, ಮೇ 28: ಕುಂಜಲಗೇರಿ ಗ್ರಾಮದ ಶ್ರೀ ಈಶ್ವರ ಬೊಟ್ಲಪ್ಪ ದೇವಸ್ಥಾನದ ಜೀರ್ಣೋದ್ಧಾರ ಪೂರ್ಣ ಗೊಂಡಿದ್ದು, ಈ ಪ್ರಯುಕ್ತ ತಾ. 29, 30, 31 ರಂದು ವಿಶೇಷ
ಟ್ರ್ಯಾಕ್ಟರ್ ಅಪಘಾತ : ಸ್ಥಳದಲ್ಲೇ ವ್ಯಕ್ತಿ ಸಾವುಶನಿವಾರಸಂತೆ, ಮೇ 28: ಸಮೀಪದ ಹಾರೆಹೊಸೂರು ಗ್ರಾಮದ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‍ನಿಂದ ಕೆಳಗೆ ಬಿದ್ದು ಟ್ರೈಲರ್ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಬಲವಂತದ ಬಂದ್ ಆರೋಪ: ಕ್ರಮಕ್ಕೆ ಜೆಡಿಎಸ್ ಆಗ್ರಹಸೋಮವಾರಪೇಟೆ,ಮೇ.28: ಸೋಮವಾರಪೇಟೆಯಲ್ಲಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಬಲವಂತದ ಬಂದ್ ಮಾಡಿಸಿದ್ದು, ಇವರುಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಕ್ಷೇತ್ರ ಸಮಿತಿಯ ಪ್ರಮುಖರು ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ
ವಚನ ಭ್ರಷ್ಟ ಮುಖ್ಯಮಂತ್ರಿ : ರಾಜೀನಾಮೆಗೆ ರಂಜನ್ ಒತ್ತಾಯಸೋಮವಾರಪೇಟೆ,ಮೇ.28: ಅಧಿಕಾರಕ್ಕೆ ಬರುತ್ತಿದ್ದಂತೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವದಾಗಿ ಘೋಷಿಸಿದ್ದ ಜೆಡಿಎಸ್ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ವಚನಭ್ರಷ್ಟರಾಗಿದ್ದು, ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು