ಎ.ಪಿ.ಸಿ.ಎಂ.ಎಸ್.ನಿಂದ ಸನ್ಮಾನಬಾಳೆಲೆ, ಸೆ.25 : ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತದ ಸಂದರ್ಭ ಹಾನಿಗೀಡಾದ ಪ್ರದೇಶಗಳಿಗೆ ಖುದ್ದು ತೆರಳಿ ಸಂಕಷ್ಟ ಎದುರಿಸುತ್ತಿದ್ದ ಜನತೆಗೆ ಸಹಕರಿಸಿರುವ ಬಾಳೆಲೆಯವರಾದ ಇಬ್ಬರನ್ನು ಅಲ್ಲಿನ
ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಸೋಮವಾರಪೇಟೆ, ಸೆ. 25: ತಾಲೂಕಿನ ತಣ್ಣೀರುಹಳ್ಳ ಗ್ರಾಮದ ನಿವಾಸಿ, ಪುತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ತನ್ನ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಹೃದಯಾಘಾತದಿಂದ ಸಾವುಕುಶಾಲನಗರ, ಸೆ. 25: ಮಕ್ಕಂದೂರು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪಕ್ಕೆ ಒಳಗಾಗಿ ಕುಟುಂಬ ಸದಸ್ಯರ ಆಶ್ರಯದಲ್ಲಿ ನೆಲೆಸಿದ್ದ ವೃದ್ಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಕ್ಕಂದೂರು ಗ್ರಾಮದ ತಂತಿಪಾಲ ರಸ್ತೆಯ ನಿವಾಸಿ
ಓಝೋನ್ ಪದರದ ರಕ್ಷಣೆ ಪ್ರತಿಯೊಬ್ಬರ ಹೊಣೆ ಬಿ.ಕೆ. ಮನು ಮಡಿಕೇರಿ, ಸೆ. 25 : ಓಝೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ, ಮಾನವರಿಗೆ ಪರಿಸರ ಬಹಳ ಮುಖ್ಯ ಆದರೆ ಪರಿಸರಕ್ಕೆ ಮಾನವರು ಮುಖ್ಯವಲ್ಲ, ಇದನ್ನು ಅರಿತು ಪ್ರತಿಯೊಬ್ಬರು
ಗೋಣಿಕೊಪ್ಪ ದಸರಾ ಸಾಂಪ್ರದಾಯಿಕ ಆಚರಣೆ ಕುರಿತು ಚರ್ಚೆಗೋಣಿಕೊಪ್ಪ ವರದಿ, ಸೆ. 24: : ದೇವಿ ಚಾಮುಂಡೇಶ್ವರಿ ಪೂಜೆ ಯೊಂದಿಗೆ ಸಾಂಪ್ರದಾಯಿಕವಾಗಿ ಗೋಣಿಕೊಪ್ಪ ದಸರಾ ಆಚರಿಸುವ ನಿರ್ಧಾರವನ್ನು ಕಾವೇರಿ ದಸರಾ ಸಮಿತಿಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು.ಗ್ರಾಮ ಪಂಚಾಯಿತಿ