ಭಿನ್ನಾಭಿಪ್ರಾಯ ಬಗೆಹರಿಸಲು ಹೆಚ್.ಡಿ.ಕೆ. ಮೊರೆ ಮಡಿಕೇರಿ, ಜ. 31: ಜಾತ್ಯತೀತ ಜನತಾದಳದ ಮುಖಂಡರುಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಪಕ್ಷವನ್ನು ಪುನರ್ ಸಂಘಟಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಬೇಕೆಂದು ಹೆಚ್.ಡಿ. ಕುಮಾರಸ್ವಾಮಿ ಅಭಿಮಾನಿಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಿಶ್ರೀಮಂಗಲ, ಜ. 31: ಪ್ರಸ್ತುತ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯ ಪುಸ್ತಕದಲ್ಲಿರುವ ಶಿಕ್ಷಣವನ್ನು ಮಾತ್ರ ನೀಡಿ ಒಬ್ಬ ವಿದ್ಯಾವಂತನನ್ನು ಸಮಾಜಕ್ಕೆ ನೀಡುತ್ತಿದೆ. ಆದರೆ ಸಾಯಿ ಶಿಕ್ಷಣ ಸಂಸ್ಥೆಶಾಲೆಗೆ ಕೊಡುಗೆಗೋಣಿಕೊಪ್ಪ ವರದಿ: ಇಲ್ಲಿನ ನವರತ್ನ ಫೈನಾನ್ಸ್ ಹಾಗೂ ಇನ್ವೆಸ್ಟ್‍ಮೆಂಟ್ ಸಂಸ್ಥೆಯ ವತಿಯಿಂದ ಕಳತ್ಮಾಡು ಸರ್ಕಾರಿ ಶಾಲೆಗೆ ಧ್ವನಿ ವರ್ಧಕ ಹಾಗೂ ಪೋಡಿಯಂ ಕೊಡುಗೆಯಾಗಿ ನೀಡಲಾಯಿತು. ಸ್ಥಳೀಯ ಗ್ರಾ.ಪಂ. ಅಧ್ಯಕ್ಷಸಾಧನೆಯ ಸಂಕೇತವೇ ವಾರ್ಷಿಕೋತ್ಸವಶನಿವಾರಸಂತೆ: ಶಿಕ್ಷಣ ಸಂಸ್ಥೆಯ ವಾರ್ಷಿಕ ಸಾಧನೆಯ ಸಂಕೇತವೇ ಶಾಲಾ ವಾರ್ಷಿಕೋತ್ಸವ ಆಚರಣೆಯಾಗಿದೆ ಎಂದು ಕಿತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೂರ್ತಿ ಅಭಿಪ್ರಾಯಪಟ್ಟರು. ಕಿತ್ತೂರು ಗ್ರಾಮದಪದವೀಧರ ಶಿಕ್ಷಕರ ಸಂಘಕ್ಕೆ ಆಯ್ಕೆ ಕುಶಾಲನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಸತ್ಯನಾರಾಯಣ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಎಂ.ಬಿ. ಶಬಾನ, ಕಾರ್ಯದರ್ಶಿಯಾಗಿ ಶಾಂತಕುಮಾರ್,
ಭಿನ್ನಾಭಿಪ್ರಾಯ ಬಗೆಹರಿಸಲು ಹೆಚ್.ಡಿ.ಕೆ. ಮೊರೆ ಮಡಿಕೇರಿ, ಜ. 31: ಜಾತ್ಯತೀತ ಜನತಾದಳದ ಮುಖಂಡರುಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಪಕ್ಷವನ್ನು ಪುನರ್ ಸಂಘಟಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಬೇಕೆಂದು ಹೆಚ್.ಡಿ. ಕುಮಾರಸ್ವಾಮಿ ಅಭಿಮಾನಿ
ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಿಶ್ರೀಮಂಗಲ, ಜ. 31: ಪ್ರಸ್ತುತ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯ ಪುಸ್ತಕದಲ್ಲಿರುವ ಶಿಕ್ಷಣವನ್ನು ಮಾತ್ರ ನೀಡಿ ಒಬ್ಬ ವಿದ್ಯಾವಂತನನ್ನು ಸಮಾಜಕ್ಕೆ ನೀಡುತ್ತಿದೆ. ಆದರೆ ಸಾಯಿ ಶಿಕ್ಷಣ ಸಂಸ್ಥೆ
ಶಾಲೆಗೆ ಕೊಡುಗೆಗೋಣಿಕೊಪ್ಪ ವರದಿ: ಇಲ್ಲಿನ ನವರತ್ನ ಫೈನಾನ್ಸ್ ಹಾಗೂ ಇನ್ವೆಸ್ಟ್‍ಮೆಂಟ್ ಸಂಸ್ಥೆಯ ವತಿಯಿಂದ ಕಳತ್ಮಾಡು ಸರ್ಕಾರಿ ಶಾಲೆಗೆ ಧ್ವನಿ ವರ್ಧಕ ಹಾಗೂ ಪೋಡಿಯಂ ಕೊಡುಗೆಯಾಗಿ ನೀಡಲಾಯಿತು. ಸ್ಥಳೀಯ ಗ್ರಾ.ಪಂ. ಅಧ್ಯಕ್ಷ
ಸಾಧನೆಯ ಸಂಕೇತವೇ ವಾರ್ಷಿಕೋತ್ಸವಶನಿವಾರಸಂತೆ: ಶಿಕ್ಷಣ ಸಂಸ್ಥೆಯ ವಾರ್ಷಿಕ ಸಾಧನೆಯ ಸಂಕೇತವೇ ಶಾಲಾ ವಾರ್ಷಿಕೋತ್ಸವ ಆಚರಣೆಯಾಗಿದೆ ಎಂದು ಕಿತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೂರ್ತಿ ಅಭಿಪ್ರಾಯಪಟ್ಟರು. ಕಿತ್ತೂರು ಗ್ರಾಮದ
ಪದವೀಧರ ಶಿಕ್ಷಕರ ಸಂಘಕ್ಕೆ ಆಯ್ಕೆ ಕುಶಾಲನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಸತ್ಯನಾರಾಯಣ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಎಂ.ಬಿ. ಶಬಾನ, ಕಾರ್ಯದರ್ಶಿಯಾಗಿ ಶಾಂತಕುಮಾರ್,