ಪಾಲಿಬೆಟ್ಟದಲ್ಲಿ ಕಾಡಾನೆ ಕಾರ್ಯಾಚರಣೆಗೋಣಿಕೊಪ್ಪ ವರದಿ, ಜ. 24: ಪಾಲಿಬೆಟ್ಟ ಸಮೀಪದ ಹೊಸಳ್ಳಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಮೂರು ಕಾಡಾನೆಗಳನ್ನು ತಿತಿಮತಿ ರ್ಯಾಪಿಡ್ ರೆಸ್ಪಾನ್ಸ್ ಟೀಂ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ. ಕಾಫಿ ಕೊಯ್ಲು ಸಂದರ್ಭಮಾರ್ಚ್ನಲ್ಲಿ ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನಮಡಿಕೇರಿ, ಜ. 24 : ರಾಜಾಸೀಟು ಉದ್ಯಾನವನದಲ್ಲಿ ಮಾರ್ಚ್ 9 ರಿಂದ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿಪ್ರತಿಷ್ಠಾಪನಾ ವಾರ್ಷಿಕೋತ್ಸವವೀರಾಜಪೇಟೆ, ಜ. 24: ಮುತ್ತಪ್ಪ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಭಕ್ತರಿಗೆ ಅನ್ನ ಸಂತರ್ಪಣೆ ಜರುಗಿತು. ಉತ್ಸವದ ವೇಳೆ ಆಡಳಿತ ಮಂಡಳಿ ಅಧ್ಯಕ್ಷ ಇ.ಸಿ. ಜೀವನ್,ಕಾವೇರಿ ಕಾಲೇಜಿಗೆ ಥ್ರೋಬಾಲ್ ಕಪ್ಗೋಣಿಕೊಪ್ಪ ವರದಿ, ಜ. 24: ಇಲ್ಲಿನ ಕಾವೇರಿ ಕಾಲೇಜು ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಥ್ರೋಬಾಲ್ ಕ್ರೀಡೆ ನಡೆಸಲಾಯಿತು. ಕಾವೇರಿ ವಿದ್ಯಾ ಸಂಸ್ಥೆಯಮರ ಕಳವಿಗೆ ಯತ್ನ: ಮೂವರ ಬಂಧನ ಸಿದ್ದಾಪುರ, ಜ. 24: ಕಾಫಿ ತೋಟದಲ್ಲಿದ್ದ ಮರಗಳನ್ನು ಕದ್ದೊಯ್ಯುತ್ತಿದ್ದ ಮೂವರು ಆರೋಪಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಜೋಸೆಫ್ ಚೆರಿಯಾನ್ ಹಾಗೂ
ಪಾಲಿಬೆಟ್ಟದಲ್ಲಿ ಕಾಡಾನೆ ಕಾರ್ಯಾಚರಣೆಗೋಣಿಕೊಪ್ಪ ವರದಿ, ಜ. 24: ಪಾಲಿಬೆಟ್ಟ ಸಮೀಪದ ಹೊಸಳ್ಳಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಮೂರು ಕಾಡಾನೆಗಳನ್ನು ತಿತಿಮತಿ ರ್ಯಾಪಿಡ್ ರೆಸ್ಪಾನ್ಸ್ ಟೀಂ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ. ಕಾಫಿ ಕೊಯ್ಲು ಸಂದರ್ಭ
ಮಾರ್ಚ್ನಲ್ಲಿ ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನಮಡಿಕೇರಿ, ಜ. 24 : ರಾಜಾಸೀಟು ಉದ್ಯಾನವನದಲ್ಲಿ ಮಾರ್ಚ್ 9 ರಿಂದ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ
ಪ್ರತಿಷ್ಠಾಪನಾ ವಾರ್ಷಿಕೋತ್ಸವವೀರಾಜಪೇಟೆ, ಜ. 24: ಮುತ್ತಪ್ಪ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಭಕ್ತರಿಗೆ ಅನ್ನ ಸಂತರ್ಪಣೆ ಜರುಗಿತು. ಉತ್ಸವದ ವೇಳೆ ಆಡಳಿತ ಮಂಡಳಿ ಅಧ್ಯಕ್ಷ ಇ.ಸಿ. ಜೀವನ್,
ಕಾವೇರಿ ಕಾಲೇಜಿಗೆ ಥ್ರೋಬಾಲ್ ಕಪ್ಗೋಣಿಕೊಪ್ಪ ವರದಿ, ಜ. 24: ಇಲ್ಲಿನ ಕಾವೇರಿ ಕಾಲೇಜು ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಥ್ರೋಬಾಲ್ ಕ್ರೀಡೆ ನಡೆಸಲಾಯಿತು. ಕಾವೇರಿ ವಿದ್ಯಾ ಸಂಸ್ಥೆಯ
ಮರ ಕಳವಿಗೆ ಯತ್ನ: ಮೂವರ ಬಂಧನ ಸಿದ್ದಾಪುರ, ಜ. 24: ಕಾಫಿ ತೋಟದಲ್ಲಿದ್ದ ಮರಗಳನ್ನು ಕದ್ದೊಯ್ಯುತ್ತಿದ್ದ ಮೂವರು ಆರೋಪಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಜೋಸೆಫ್ ಚೆರಿಯಾನ್ ಹಾಗೂ