ಗ್ರಾಮ ಸಭೆಮಡಿಕೇರಿ, ನ. 14: ಕುಂದಚೇರಿ ಗ್ರಾ.ಪಂ. ಜಮಾಬಂದಿ ಮತ್ತು ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮ ಸಭೆ ತಾ. 15 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ
ಆದಿವಾಸಿ ಸ್ವ್ವಾತಂತ್ರ್ಯ ಹೋರಾಟಗಾರಸ್ವಾತಂತ್ರ್ಯ ಸ್ವಾಭಿಮಾನಕ್ಕಾಗಿ ಹೋರಾಡಿದ ಬಿರ್ಸಾಮುಂಡ ಮರೆಯಾಗಿ 110 ವರ್ಷಗಳೇ ಸಂದರೂ ಆತನ ತತ್ವ- ಆದರ್ಶಗಳು ಮರೆಯಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಯಿತು. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ,
ಜರ್ಸಿ ತಳಿ ಸಂವರ್ಧನಾ ಕೇಂದ್ರಕ್ಕೆ ವೀಣಾ ಅಚ್ಚಯ್ಯ ಭೇಟಿಕೂಡಿಗೆ, ನ. 14: ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಕೇಂದ್ರದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯೊಂದಿಗೆ ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾಗಿದ್ದವರಿಗೆ ಸೇರಿದ ಜಾನುವಾರುಗಳ ಸಂರಕ್ಷಣೆ
ಮೈಸೂರಿನಲ್ಲಿ ಪಾಸ್ಪೋರ್ಟ್ ಸೇವೆಮಡಿಕೇರಿ, ನ. 14: ಜಿಲ್ಲೆಯ ಪಾಸ್‍ಪೋರ್ಟ್ ಅಪೇಕ್ಷಿತರಿಗೆ ಮೈಸೂರು ಮೇಟಗಳ್ಳಿ ಅಂಚೆ ಕಚೇರಿಯಲ್ಲಿ ತೆರೆಯಲಾಗಿರುವ ಪಾಸ್‍ಪೋರ್ಟ್ ಸೇವಾ ಕೇಂದ್ರದಲ್ಲಿ ಪಾಸ್‍ಪೋರ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸದ
ತಾ. 17 ರಂದು ವೈದ್ಯಕೀಯ ಶಿಬಿರಮಡಿಕೇರಿ, ನ. 14: ಮಡಿಕೇರಿ ತಾಲೂಕಿನ ಸರ್ಕಾರಿ, ಅನುದಾನಿತ, ಮತ್ತು ಸ್ಥಳೀಯ ಸಂಸ್ಥೆಯ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಗೆ ದಾಖಲಾಗಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಶಿಕ್ಷಣ